• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರುದ್ಧ ಅಭಿಯಾನ ಆರಂಭಿಸಿದ್ದ ಚರ್ಚ್ ಮುಖ್ಯಸ್ಥರಿಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಉತ್ತರ ಕೊಟ್ಟ ಅಮಿತ್ ಶಾ!

TNN Correspondent Posted On May 23, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದುವರೆಗೆ ಪ್ರತಿಪಕ್ಷಗಳು ಮಾತ್ರ ಇದ್ದವು ಎಂದೇ ಭಾವಿಸಿದ್ದೆವು. ಆದರೆ ಭಾರತದ ಹಿಂದೂಗಳನ್ನು ಮತಾಂತರ ಮಾಡಲೆಂದೇ ನಿರ್ಮಿಸಿರುವ ಚರ್ಚ್ ಗಳೂ ಸಹ ಮೋದಿಯವರನ್ನು ವಿರೋಧಿಸುತ್ತವೆ ಎಂಬುದು ಇತ್ತೀಚೆಗೆ ದೆಹಲಿ ಚರ್ಚ್ ಒಂದು ಮೋದಿ ವಿರುದ್ಧ 2019ರ ಚುನಾವಣೆಯಲ್ಲಿ ಕ್ಯಾಂಪೇನ್ ಮಾಡಬೇಕು ಎಂದು ಪತ್ರದ ಮೂಲಕ ಕರೆ ಕೊಟ್ಟಿದ್ದೇ ಸಾಕ್ಷಿಯಾಗಿದೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ ದೆಹಲಿಯ ಚರ್ಚ್ ಮುಖ್ಯಸ್ಥರಿಗೆ ಸರಿಯಾಗಿಯೇ ಛಾಟಿಯೇಟು ನೀಡಿದ್ದಾರೆ.

ಯಾವುದೇ ಧರ್ಮ ಹಾಗೂ ಧರ್ಮದ ಪ್ರಚಾರಕರು ಅಥವಾ ಮುಖ್ಯಸ್ಥರು ರಾಜಕೀಯದಿಂದ ದೂರ ಇರಬೇಕು. ಆದರೆ ದೆಹಲಿಯ ಚರ್ಚ್ ನ ಆರ್ಚ್ ಬಿಷಪ್ ಕೇಂದ್ರ ಸರ್ಕಾರದ ವಿರುದ್ದ ಹೀಗೆ ಅಭಿಯಾನ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಛಾಟಿ ಬೀಸಿದ್ದಾರೆ.

ನಾವು ದೇಶದ ಎಲ್ಲ ಸಮುದಾಯಗಳನ್ನು, ಜಾತಿ-ಜನಾಂಗದವರನ್ನು ಒಂದೇ ರೀತಿಯಾಗಿ ಕಾಣುತ್ತೇವೆ ಹಾಗೂ ಗೌರ ಭಾವನೆಯನ್ನು ಹೊಂದಿದ್ದೇವೆ. ಆದರೆ ಯಾರೂ ಧರ್ಮದ ಆಧಾರದ ಮೇಲೆ ರಾಜಕೀಯ ಪಕ್ಷವನ್ನು ಬೆಂಬಲಿಸುವುದಾಗಲಿ, ಅವರ ಪರ ವಹಿಸಕೊಂಡು ಮಾತನಾಡುವುದಾಗಲಿ ಮಾಡಬಾರದು. ನಾವು ಇದರ ವಿರುದ್ಧ ಇದ್ದೇವೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಕ್ರೈಸ್ತ ಧರ್ಮೀಯರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿದ್ದಾರೆ. ಎಲ್ಲ ಧರ್ಮದವರನ್ನು ಮೋದಿ ಇಷ್ಟಪಡುತ್ತಾರೆ. ಆದರೆ ಯಾವ ದೃಷ್ಟಿಯಿಂದ ಚರ್ಚ್ ಮುಖ್ಯಸ್ಥರು ಹೀಗೆ ಪ್ರಕಟಣೆ ಹೊರಡಿಸಿದ್ದಾರೋ ಗೊತ್ತಿಲ್ಲ. ಒಂದು ಧರ್ಮದ ಮುಖಂಡರು ಹೀಗೆ ರಾಜಕೀಯದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
  • Popular Posts

    • 1
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 2
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search