• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳ ಹಿಂದೂ ವಿರೋಧಿತನಕ್ಕೆ ಮತ್ತೊಂದು ನಿದರ್ಶನ, ಮ್ಯಾನ್ಮಾರ್ ನಲ್ಲಿ ಹಿಂದೂಗಳ ಹತ್ಯೆ

TNN Correspondent Posted On May 23, 2018
0


0
Shares
  • Share On Facebook
  • Tweet It

ಯಾಂಗೂನ್: ಭಾರತದಲ್ಲಿ ಹಾಗೇನೆ. ಮುಸ್ಲಿಮರು ಎಂದ ಕೂಡಲೇ ಅವರು ಎಷ್ಟೇ ಅಪಾಯಕಾರಿಯಾದರೂ ನಮ್ಮವರು ಎಂಬ ಭಾವನೆ ಇಲ್ಲಿನ ಮುಸ್ಲಿಂ ಮುಖಂಡರಿಗೆ, ರಾಜಕಾರಣಿಗಳಿಗೆ, ಕಾಂಗ್ರೆಸ್ಸಿಗರಿಗೆ ಕರಳು ಚುರುಕ್ ಅನ್ನುತ್ತದೆ. ಈ ಮಾತಿಗೆ ನಿದರ್ಶನವಾಗಿ ವಿಶ್ವಕ್ಕೇ ತಲೆನೋವಾಗುವ ಲಕ್ಷಣ ಇರುವ, ಭಾರತದಲ್ಲಿ ಬಂದು ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂಬ ವಾದವೇ ಇವರ ಆಂತರ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಆದರೆ ಈ ರೋಹಿಂಗ್ಯಾ ಮುಸ್ಲಿಮರು ಮಾತ್ರ ತಾವು ಮಾನವ ವಿರೋಧಿಗಳು, ಅದರಲ್ಲೂ ಹಿಂದೂಗಳನ್ನು ಕಂಡರೆ ಆಗದು ಎಂಬ ಉದ್ದೇಶಕ್ಕೆ ಮ್ಯಾನ್ಮಾರ್ ನಲ್ಲೇ ಉತ್ತಮ ನಿದರ್ಶನ ಸಿಕ್ಕಿದ್ದು, ಕಳೆದ ವರ್ಷದ ಆಗಸ್ಟ್ ನಲ್ಲಿ ರೋಹಿಂಗ್ಯಾ ಮುಸ್ಲಿಮರ ತಂಡವೊಂದು ಸುಮಾರು 99ಕ್ಕೂ ಹೆಚ್ಚು ಹಿಂದೂಗಳನ್ನು ಕೊಂದಿದೆ ಎಂದು ತಿಳಿದುಬಂದಿರುವುದು ಆತಂಕ ಮೂಡಿಸಿದೆ.

ಹೌದು, ಈ ಕುರಿತು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಎಂಬ ಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, ಪೂರ್ವ ಮ್ಯಾನ್ಮಾರ್ ನಲ್ಲಿ ಕಳೆದ ವರ್ಷ 99ಕ್ಕೂ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಹಿಂದೂಗಳನ್ನು ಭಯಭೀತಗೊಳಿಸಿದೆ.

ಆಸ್ರಾ ಎಂಬ ರೋಹಿಂಗ್ಯಾಗಳ ತಂಡವೊಂದು ಈ ಕೃತ್ಯ ಎಸಗಿದ್ದು, ಹಿಂದೂಗಳ ಮಹಿಳೆಯರು, ಮಕ್ಕಳು ಹಾಗೂ ಪುರುಷರು ಸೇರಿ 99ಕ್ಕೂ ಅಧಿಕ ಜನರನ್ನು ಕೊಂದಿದೆ. ಇದರಲ್ಲಿ ಸುಮಾರು 53 ಜನರನ್ನು ಕೊಲೆ ಮಾಡುವ ಮುನ್ನ ಬಲವಂತವಾಗಿ ಇಸ್ಲಾಮಿಗೆ ಮತಾಂತರ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮ್ಯಾನ್ಮಾರ್ ನಲ್ಲಿ ಬೌದ್ಧರ ವಿರುದ್ಧ ಸಮರ ಸಾರಿರುವ ರೋಹಿಂಗ್ಯಾ ಮುಸ್ಲಿಮರು ಈಗ ಹಿಂದೂಗಳ ವಿರುದ್ಧವೂ ಕಿಡಿಕಾರುತ್ತಿದ್ದಾರೆ. ಗ್ರಾಮದಲ್ಲಿರುವ ಹಿಂದೂಗಳು ಏಕಾಏಕಿ ಕಾಣೆಯಾಗುತ್ತಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ವಲಸೆ ಹೋಗಿ ಅಲ್ಲೂ ತಲೆನೋವಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಇಂತಹವರಿಗೆ ಪೋಷಣೆ ಮಾಡಬೇಕು ಎನ್ನುತ್ತಾರೆ. ಬುದ್ಧಿ ಬೇಡವೇ ಇವರಿಗೆ!

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search