• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳ ಹಿಂದೂ ವಿರೋಧಿತನಕ್ಕೆ ಮತ್ತೊಂದು ನಿದರ್ಶನ, ಮ್ಯಾನ್ಮಾರ್ ನಲ್ಲಿ ಹಿಂದೂಗಳ ಹತ್ಯೆ

TNN Correspondent Posted On May 23, 2018
0


0
Shares
  • Share On Facebook
  • Tweet It

ಯಾಂಗೂನ್: ಭಾರತದಲ್ಲಿ ಹಾಗೇನೆ. ಮುಸ್ಲಿಮರು ಎಂದ ಕೂಡಲೇ ಅವರು ಎಷ್ಟೇ ಅಪಾಯಕಾರಿಯಾದರೂ ನಮ್ಮವರು ಎಂಬ ಭಾವನೆ ಇಲ್ಲಿನ ಮುಸ್ಲಿಂ ಮುಖಂಡರಿಗೆ, ರಾಜಕಾರಣಿಗಳಿಗೆ, ಕಾಂಗ್ರೆಸ್ಸಿಗರಿಗೆ ಕರಳು ಚುರುಕ್ ಅನ್ನುತ್ತದೆ. ಈ ಮಾತಿಗೆ ನಿದರ್ಶನವಾಗಿ ವಿಶ್ವಕ್ಕೇ ತಲೆನೋವಾಗುವ ಲಕ್ಷಣ ಇರುವ, ಭಾರತದಲ್ಲಿ ಬಂದು ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂಬ ವಾದವೇ ಇವರ ಆಂತರ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಆದರೆ ಈ ರೋಹಿಂಗ್ಯಾ ಮುಸ್ಲಿಮರು ಮಾತ್ರ ತಾವು ಮಾನವ ವಿರೋಧಿಗಳು, ಅದರಲ್ಲೂ ಹಿಂದೂಗಳನ್ನು ಕಂಡರೆ ಆಗದು ಎಂಬ ಉದ್ದೇಶಕ್ಕೆ ಮ್ಯಾನ್ಮಾರ್ ನಲ್ಲೇ ಉತ್ತಮ ನಿದರ್ಶನ ಸಿಕ್ಕಿದ್ದು, ಕಳೆದ ವರ್ಷದ ಆಗಸ್ಟ್ ನಲ್ಲಿ ರೋಹಿಂಗ್ಯಾ ಮುಸ್ಲಿಮರ ತಂಡವೊಂದು ಸುಮಾರು 99ಕ್ಕೂ ಹೆಚ್ಚು ಹಿಂದೂಗಳನ್ನು ಕೊಂದಿದೆ ಎಂದು ತಿಳಿದುಬಂದಿರುವುದು ಆತಂಕ ಮೂಡಿಸಿದೆ.

ಹೌದು, ಈ ಕುರಿತು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಎಂಬ ಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, ಪೂರ್ವ ಮ್ಯಾನ್ಮಾರ್ ನಲ್ಲಿ ಕಳೆದ ವರ್ಷ 99ಕ್ಕೂ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಹಿಂದೂಗಳನ್ನು ಭಯಭೀತಗೊಳಿಸಿದೆ.

ಆಸ್ರಾ ಎಂಬ ರೋಹಿಂಗ್ಯಾಗಳ ತಂಡವೊಂದು ಈ ಕೃತ್ಯ ಎಸಗಿದ್ದು, ಹಿಂದೂಗಳ ಮಹಿಳೆಯರು, ಮಕ್ಕಳು ಹಾಗೂ ಪುರುಷರು ಸೇರಿ 99ಕ್ಕೂ ಅಧಿಕ ಜನರನ್ನು ಕೊಂದಿದೆ. ಇದರಲ್ಲಿ ಸುಮಾರು 53 ಜನರನ್ನು ಕೊಲೆ ಮಾಡುವ ಮುನ್ನ ಬಲವಂತವಾಗಿ ಇಸ್ಲಾಮಿಗೆ ಮತಾಂತರ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮ್ಯಾನ್ಮಾರ್ ನಲ್ಲಿ ಬೌದ್ಧರ ವಿರುದ್ಧ ಸಮರ ಸಾರಿರುವ ರೋಹಿಂಗ್ಯಾ ಮುಸ್ಲಿಮರು ಈಗ ಹಿಂದೂಗಳ ವಿರುದ್ಧವೂ ಕಿಡಿಕಾರುತ್ತಿದ್ದಾರೆ. ಗ್ರಾಮದಲ್ಲಿರುವ ಹಿಂದೂಗಳು ಏಕಾಏಕಿ ಕಾಣೆಯಾಗುತ್ತಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ವಲಸೆ ಹೋಗಿ ಅಲ್ಲೂ ತಲೆನೋವಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಇಂತಹವರಿಗೆ ಪೋಷಣೆ ಮಾಡಬೇಕು ಎನ್ನುತ್ತಾರೆ. ಬುದ್ಧಿ ಬೇಡವೇ ಇವರಿಗೆ!

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search