• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳ ಹಿಂದೂ ವಿರೋಧಿತನಕ್ಕೆ ಮತ್ತೊಂದು ನಿದರ್ಶನ, ಮ್ಯಾನ್ಮಾರ್ ನಲ್ಲಿ ಹಿಂದೂಗಳ ಹತ್ಯೆ

TNN Correspondent Posted On May 23, 2018
0


0
Shares
  • Share On Facebook
  • Tweet It

ಯಾಂಗೂನ್: ಭಾರತದಲ್ಲಿ ಹಾಗೇನೆ. ಮುಸ್ಲಿಮರು ಎಂದ ಕೂಡಲೇ ಅವರು ಎಷ್ಟೇ ಅಪಾಯಕಾರಿಯಾದರೂ ನಮ್ಮವರು ಎಂಬ ಭಾವನೆ ಇಲ್ಲಿನ ಮುಸ್ಲಿಂ ಮುಖಂಡರಿಗೆ, ರಾಜಕಾರಣಿಗಳಿಗೆ, ಕಾಂಗ್ರೆಸ್ಸಿಗರಿಗೆ ಕರಳು ಚುರುಕ್ ಅನ್ನುತ್ತದೆ. ಈ ಮಾತಿಗೆ ನಿದರ್ಶನವಾಗಿ ವಿಶ್ವಕ್ಕೇ ತಲೆನೋವಾಗುವ ಲಕ್ಷಣ ಇರುವ, ಭಾರತದಲ್ಲಿ ಬಂದು ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂಬ ವಾದವೇ ಇವರ ಆಂತರ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಆದರೆ ಈ ರೋಹಿಂಗ್ಯಾ ಮುಸ್ಲಿಮರು ಮಾತ್ರ ತಾವು ಮಾನವ ವಿರೋಧಿಗಳು, ಅದರಲ್ಲೂ ಹಿಂದೂಗಳನ್ನು ಕಂಡರೆ ಆಗದು ಎಂಬ ಉದ್ದೇಶಕ್ಕೆ ಮ್ಯಾನ್ಮಾರ್ ನಲ್ಲೇ ಉತ್ತಮ ನಿದರ್ಶನ ಸಿಕ್ಕಿದ್ದು, ಕಳೆದ ವರ್ಷದ ಆಗಸ್ಟ್ ನಲ್ಲಿ ರೋಹಿಂಗ್ಯಾ ಮುಸ್ಲಿಮರ ತಂಡವೊಂದು ಸುಮಾರು 99ಕ್ಕೂ ಹೆಚ್ಚು ಹಿಂದೂಗಳನ್ನು ಕೊಂದಿದೆ ಎಂದು ತಿಳಿದುಬಂದಿರುವುದು ಆತಂಕ ಮೂಡಿಸಿದೆ.

ಹೌದು, ಈ ಕುರಿತು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಎಂಬ ಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, ಪೂರ್ವ ಮ್ಯಾನ್ಮಾರ್ ನಲ್ಲಿ ಕಳೆದ ವರ್ಷ 99ಕ್ಕೂ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಹಿಂದೂಗಳನ್ನು ಭಯಭೀತಗೊಳಿಸಿದೆ.

ಆಸ್ರಾ ಎಂಬ ರೋಹಿಂಗ್ಯಾಗಳ ತಂಡವೊಂದು ಈ ಕೃತ್ಯ ಎಸಗಿದ್ದು, ಹಿಂದೂಗಳ ಮಹಿಳೆಯರು, ಮಕ್ಕಳು ಹಾಗೂ ಪುರುಷರು ಸೇರಿ 99ಕ್ಕೂ ಅಧಿಕ ಜನರನ್ನು ಕೊಂದಿದೆ. ಇದರಲ್ಲಿ ಸುಮಾರು 53 ಜನರನ್ನು ಕೊಲೆ ಮಾಡುವ ಮುನ್ನ ಬಲವಂತವಾಗಿ ಇಸ್ಲಾಮಿಗೆ ಮತಾಂತರ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮ್ಯಾನ್ಮಾರ್ ನಲ್ಲಿ ಬೌದ್ಧರ ವಿರುದ್ಧ ಸಮರ ಸಾರಿರುವ ರೋಹಿಂಗ್ಯಾ ಮುಸ್ಲಿಮರು ಈಗ ಹಿಂದೂಗಳ ವಿರುದ್ಧವೂ ಕಿಡಿಕಾರುತ್ತಿದ್ದಾರೆ. ಗ್ರಾಮದಲ್ಲಿರುವ ಹಿಂದೂಗಳು ಏಕಾಏಕಿ ಕಾಣೆಯಾಗುತ್ತಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ವಲಸೆ ಹೋಗಿ ಅಲ್ಲೂ ತಲೆನೋವಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಇಂತಹವರಿಗೆ ಪೋಷಣೆ ಮಾಡಬೇಕು ಎನ್ನುತ್ತಾರೆ. ಬುದ್ಧಿ ಬೇಡವೇ ಇವರಿಗೆ!

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search