• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳ ಹಿಂದೂ ವಿರೋಧಿತನಕ್ಕೆ ಮತ್ತೊಂದು ನಿದರ್ಶನ, ಮ್ಯಾನ್ಮಾರ್ ನಲ್ಲಿ ಹಿಂದೂಗಳ ಹತ್ಯೆ

TNN Correspondent Posted On May 23, 2018
0


0
Shares
  • Share On Facebook
  • Tweet It

ಯಾಂಗೂನ್: ಭಾರತದಲ್ಲಿ ಹಾಗೇನೆ. ಮುಸ್ಲಿಮರು ಎಂದ ಕೂಡಲೇ ಅವರು ಎಷ್ಟೇ ಅಪಾಯಕಾರಿಯಾದರೂ ನಮ್ಮವರು ಎಂಬ ಭಾವನೆ ಇಲ್ಲಿನ ಮುಸ್ಲಿಂ ಮುಖಂಡರಿಗೆ, ರಾಜಕಾರಣಿಗಳಿಗೆ, ಕಾಂಗ್ರೆಸ್ಸಿಗರಿಗೆ ಕರಳು ಚುರುಕ್ ಅನ್ನುತ್ತದೆ. ಈ ಮಾತಿಗೆ ನಿದರ್ಶನವಾಗಿ ವಿಶ್ವಕ್ಕೇ ತಲೆನೋವಾಗುವ ಲಕ್ಷಣ ಇರುವ, ಭಾರತದಲ್ಲಿ ಬಂದು ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂಬ ವಾದವೇ ಇವರ ಆಂತರ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಆದರೆ ಈ ರೋಹಿಂಗ್ಯಾ ಮುಸ್ಲಿಮರು ಮಾತ್ರ ತಾವು ಮಾನವ ವಿರೋಧಿಗಳು, ಅದರಲ್ಲೂ ಹಿಂದೂಗಳನ್ನು ಕಂಡರೆ ಆಗದು ಎಂಬ ಉದ್ದೇಶಕ್ಕೆ ಮ್ಯಾನ್ಮಾರ್ ನಲ್ಲೇ ಉತ್ತಮ ನಿದರ್ಶನ ಸಿಕ್ಕಿದ್ದು, ಕಳೆದ ವರ್ಷದ ಆಗಸ್ಟ್ ನಲ್ಲಿ ರೋಹಿಂಗ್ಯಾ ಮುಸ್ಲಿಮರ ತಂಡವೊಂದು ಸುಮಾರು 99ಕ್ಕೂ ಹೆಚ್ಚು ಹಿಂದೂಗಳನ್ನು ಕೊಂದಿದೆ ಎಂದು ತಿಳಿದುಬಂದಿರುವುದು ಆತಂಕ ಮೂಡಿಸಿದೆ.

ಹೌದು, ಈ ಕುರಿತು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಎಂಬ ಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, ಪೂರ್ವ ಮ್ಯಾನ್ಮಾರ್ ನಲ್ಲಿ ಕಳೆದ ವರ್ಷ 99ಕ್ಕೂ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಹಿಂದೂಗಳನ್ನು ಭಯಭೀತಗೊಳಿಸಿದೆ.

ಆಸ್ರಾ ಎಂಬ ರೋಹಿಂಗ್ಯಾಗಳ ತಂಡವೊಂದು ಈ ಕೃತ್ಯ ಎಸಗಿದ್ದು, ಹಿಂದೂಗಳ ಮಹಿಳೆಯರು, ಮಕ್ಕಳು ಹಾಗೂ ಪುರುಷರು ಸೇರಿ 99ಕ್ಕೂ ಅಧಿಕ ಜನರನ್ನು ಕೊಂದಿದೆ. ಇದರಲ್ಲಿ ಸುಮಾರು 53 ಜನರನ್ನು ಕೊಲೆ ಮಾಡುವ ಮುನ್ನ ಬಲವಂತವಾಗಿ ಇಸ್ಲಾಮಿಗೆ ಮತಾಂತರ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮ್ಯಾನ್ಮಾರ್ ನಲ್ಲಿ ಬೌದ್ಧರ ವಿರುದ್ಧ ಸಮರ ಸಾರಿರುವ ರೋಹಿಂಗ್ಯಾ ಮುಸ್ಲಿಮರು ಈಗ ಹಿಂದೂಗಳ ವಿರುದ್ಧವೂ ಕಿಡಿಕಾರುತ್ತಿದ್ದಾರೆ. ಗ್ರಾಮದಲ್ಲಿರುವ ಹಿಂದೂಗಳು ಏಕಾಏಕಿ ಕಾಣೆಯಾಗುತ್ತಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ವಲಸೆ ಹೋಗಿ ಅಲ್ಲೂ ತಲೆನೋವಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಇಂತಹವರಿಗೆ ಪೋಷಣೆ ಮಾಡಬೇಕು ಎನ್ನುತ್ತಾರೆ. ಬುದ್ಧಿ ಬೇಡವೇ ಇವರಿಗೆ!

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search