• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಜನರಿಗೆ ಸ್ಪಂದಿಸಿದ ಹರಿಯಾಣ ಬಿಜೆಪಿ ಸರ್ಕಾರ, ಟ್ಯಾಂಕರ್ ಮೂಲಕ ನೀರು ಒದಗಿಸಲು ಸೂಚನೆ!

TNN Correspondent Posted On May 24, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಹರಿಯಾಣದ ಮನೋಹರ ಲಾಲ್ ಖಟ್ಟರ್ ಸರ್ಕಾರ ಹಲವು ಪ್ರಮುಖ ನಿರ್ಧಾರಗಳಿಗೆ ಸುದ್ದಿಯಾಗುತ್ತಿದೆ. ಹಲವು ವಾರಗಳ ಹಿಂದೆ ಮುಸ್ಲಿಮರು ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡಬಾರದು ಎಂದು ಆದೇಶ ಹೊಡಿಸಿದ್ದು ದೇಶಾದ್ಯಂತ ಸುದ್ದಿಯಾಗಿತ್ತು.

ಈಗ ಈ ಬಿಜಪಿ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದ್ದು, ನೀರಿಲ್ಲದೆ ಬಳಲುತ್ತಿರುವ ಪ್ರತಿ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜನರಿಗೆ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ.

ಇನ್ನೇನು ಮುಂದಿನ ತಿಂಗಳಿನಿಂದಲೇ ಮುಂಗಾರು ಆರಂಭವಾಗುವ ಲಕ್ಷಣಗಳಿದ್ದರೂ, ರಾಜ್ಯದಲ್ಲಿ ಇನ್ನೂ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ಇರುವುದರಿಂದ ಹಲವೆಡೆ ನೀರಿನ ಅಭಾವ ಉಂಟಾಗಿದೆ. ಆದರೆ ಇದನ್ನು ನಿರ್ಲಕ್ಷಿಸದ ರಾಜ್ಯ ಸರ್ಕಾರದ ಪ್ರತಿ ಊರಿಗೂ ನೀರಿನ ಶುದ್ಧ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಲಾಗಿದೆ.

ಹಿಸಾರ್ ಪ್ರದೇಶ ಕಳೆದ ಬುಧವಾರ 45.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಅದಕ್ಕಾಗಿ ಸರ್ಕಾರ ಯಾವ ಗ್ರಾಮಗಳು ಇನ್ನೂ ನೀರಿನ ಸಮಸ್ಯೆ ಎದುರಿಸುತ್ತೇವೆಯೋ, ಆ ಗ್ರಾಮಗಳಿಗೆ ಟ್ಯಾಂಕರ್ ಮೂಲಕ  ನೀರು ಸರಬರಾಜು ಮಾಡಲು ಸೂಚಿಸಿದೆ. ಅಷ್ಟೇ ಅಲ್ಲ, ಜೂನ್ ಅಂತ್ಯಕ್ಕೆ ಭಾರಿ ಮಳೆ ಬಂದು ನೆರೆಹಾವಳಿ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇದ್ದು, ಅದಕ್ಕಾಗಿ ಸಹ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಸರ್ಕಾರ ರಾಜ್ಯದ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು, ಮಳೆಗಾಲ ಬರುತ್ತದೆ ಎಂದು ಮುಂಜಾಗ್ರತೆ ಕ್ರಮ ವಹಿಸಿಕೊಳ್ಳುವುದು ಉತ್ತಮ ಸರ್ಕಾರದ ಲಕ್ಷಣ. ಅರ್ಧತಾಸು ಮಳೆಬಂದರೂ ಕೆಲವು ಪ್ರದೇಶ ಜಲಾವೃತವಾಗುವ ಬೆಂಗಳೂರಿನಲ್ಲಿ ಇದುವರೆಗೆ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಯಾವ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search