• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಜನರಿಗೆ ಸ್ಪಂದಿಸಿದ ಹರಿಯಾಣ ಬಿಜೆಪಿ ಸರ್ಕಾರ, ಟ್ಯಾಂಕರ್ ಮೂಲಕ ನೀರು ಒದಗಿಸಲು ಸೂಚನೆ!

TNN Correspondent Posted On May 24, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಹರಿಯಾಣದ ಮನೋಹರ ಲಾಲ್ ಖಟ್ಟರ್ ಸರ್ಕಾರ ಹಲವು ಪ್ರಮುಖ ನಿರ್ಧಾರಗಳಿಗೆ ಸುದ್ದಿಯಾಗುತ್ತಿದೆ. ಹಲವು ವಾರಗಳ ಹಿಂದೆ ಮುಸ್ಲಿಮರು ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡಬಾರದು ಎಂದು ಆದೇಶ ಹೊಡಿಸಿದ್ದು ದೇಶಾದ್ಯಂತ ಸುದ್ದಿಯಾಗಿತ್ತು.

ಈಗ ಈ ಬಿಜಪಿ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದ್ದು, ನೀರಿಲ್ಲದೆ ಬಳಲುತ್ತಿರುವ ಪ್ರತಿ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜನರಿಗೆ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ.

ಇನ್ನೇನು ಮುಂದಿನ ತಿಂಗಳಿನಿಂದಲೇ ಮುಂಗಾರು ಆರಂಭವಾಗುವ ಲಕ್ಷಣಗಳಿದ್ದರೂ, ರಾಜ್ಯದಲ್ಲಿ ಇನ್ನೂ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ಇರುವುದರಿಂದ ಹಲವೆಡೆ ನೀರಿನ ಅಭಾವ ಉಂಟಾಗಿದೆ. ಆದರೆ ಇದನ್ನು ನಿರ್ಲಕ್ಷಿಸದ ರಾಜ್ಯ ಸರ್ಕಾರದ ಪ್ರತಿ ಊರಿಗೂ ನೀರಿನ ಶುದ್ಧ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಲಾಗಿದೆ.

ಹಿಸಾರ್ ಪ್ರದೇಶ ಕಳೆದ ಬುಧವಾರ 45.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಅದಕ್ಕಾಗಿ ಸರ್ಕಾರ ಯಾವ ಗ್ರಾಮಗಳು ಇನ್ನೂ ನೀರಿನ ಸಮಸ್ಯೆ ಎದುರಿಸುತ್ತೇವೆಯೋ, ಆ ಗ್ರಾಮಗಳಿಗೆ ಟ್ಯಾಂಕರ್ ಮೂಲಕ  ನೀರು ಸರಬರಾಜು ಮಾಡಲು ಸೂಚಿಸಿದೆ. ಅಷ್ಟೇ ಅಲ್ಲ, ಜೂನ್ ಅಂತ್ಯಕ್ಕೆ ಭಾರಿ ಮಳೆ ಬಂದು ನೆರೆಹಾವಳಿ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇದ್ದು, ಅದಕ್ಕಾಗಿ ಸಹ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಸರ್ಕಾರ ರಾಜ್ಯದ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು, ಮಳೆಗಾಲ ಬರುತ್ತದೆ ಎಂದು ಮುಂಜಾಗ್ರತೆ ಕ್ರಮ ವಹಿಸಿಕೊಳ್ಳುವುದು ಉತ್ತಮ ಸರ್ಕಾರದ ಲಕ್ಷಣ. ಅರ್ಧತಾಸು ಮಳೆಬಂದರೂ ಕೆಲವು ಪ್ರದೇಶ ಜಲಾವೃತವಾಗುವ ಬೆಂಗಳೂರಿನಲ್ಲಿ ಇದುವರೆಗೆ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಯಾವ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search