• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಜನರಿಗೆ ಸ್ಪಂದಿಸಿದ ಹರಿಯಾಣ ಬಿಜೆಪಿ ಸರ್ಕಾರ, ಟ್ಯಾಂಕರ್ ಮೂಲಕ ನೀರು ಒದಗಿಸಲು ಸೂಚನೆ!

TNN Correspondent Posted On May 24, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಹರಿಯಾಣದ ಮನೋಹರ ಲಾಲ್ ಖಟ್ಟರ್ ಸರ್ಕಾರ ಹಲವು ಪ್ರಮುಖ ನಿರ್ಧಾರಗಳಿಗೆ ಸುದ್ದಿಯಾಗುತ್ತಿದೆ. ಹಲವು ವಾರಗಳ ಹಿಂದೆ ಮುಸ್ಲಿಮರು ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡಬಾರದು ಎಂದು ಆದೇಶ ಹೊಡಿಸಿದ್ದು ದೇಶಾದ್ಯಂತ ಸುದ್ದಿಯಾಗಿತ್ತು.

ಈಗ ಈ ಬಿಜಪಿ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದ್ದು, ನೀರಿಲ್ಲದೆ ಬಳಲುತ್ತಿರುವ ಪ್ರತಿ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜನರಿಗೆ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ.

ಇನ್ನೇನು ಮುಂದಿನ ತಿಂಗಳಿನಿಂದಲೇ ಮುಂಗಾರು ಆರಂಭವಾಗುವ ಲಕ್ಷಣಗಳಿದ್ದರೂ, ರಾಜ್ಯದಲ್ಲಿ ಇನ್ನೂ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ಇರುವುದರಿಂದ ಹಲವೆಡೆ ನೀರಿನ ಅಭಾವ ಉಂಟಾಗಿದೆ. ಆದರೆ ಇದನ್ನು ನಿರ್ಲಕ್ಷಿಸದ ರಾಜ್ಯ ಸರ್ಕಾರದ ಪ್ರತಿ ಊರಿಗೂ ನೀರಿನ ಶುದ್ಧ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಲಾಗಿದೆ.

ಹಿಸಾರ್ ಪ್ರದೇಶ ಕಳೆದ ಬುಧವಾರ 45.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಅದಕ್ಕಾಗಿ ಸರ್ಕಾರ ಯಾವ ಗ್ರಾಮಗಳು ಇನ್ನೂ ನೀರಿನ ಸಮಸ್ಯೆ ಎದುರಿಸುತ್ತೇವೆಯೋ, ಆ ಗ್ರಾಮಗಳಿಗೆ ಟ್ಯಾಂಕರ್ ಮೂಲಕ  ನೀರು ಸರಬರಾಜು ಮಾಡಲು ಸೂಚಿಸಿದೆ. ಅಷ್ಟೇ ಅಲ್ಲ, ಜೂನ್ ಅಂತ್ಯಕ್ಕೆ ಭಾರಿ ಮಳೆ ಬಂದು ನೆರೆಹಾವಳಿ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇದ್ದು, ಅದಕ್ಕಾಗಿ ಸಹ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಸರ್ಕಾರ ರಾಜ್ಯದ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು, ಮಳೆಗಾಲ ಬರುತ್ತದೆ ಎಂದು ಮುಂಜಾಗ್ರತೆ ಕ್ರಮ ವಹಿಸಿಕೊಳ್ಳುವುದು ಉತ್ತಮ ಸರ್ಕಾರದ ಲಕ್ಷಣ. ಅರ್ಧತಾಸು ಮಳೆಬಂದರೂ ಕೆಲವು ಪ್ರದೇಶ ಜಲಾವೃತವಾಗುವ ಬೆಂಗಳೂರಿನಲ್ಲಿ ಇದುವರೆಗೆ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಯಾವ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search