• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐದು ನಿಮಿಷದ ಹಾಡಿಗೆ ಐದು ಗಂಟೆ ಚಿತ್ರೀಕರಣ ಮಾಡಿಸಿದ ಬಿ.ಆರ್ ಶೆಟ್ಟಿ !

TNN Correspondent Posted On July 21, 2017


  • Share On Facebook
  • Tweet It

ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ  “ಮಾರ್ಚ್ 22′ ಕನ್ನಡ ಸಿನೆಮಾದಲ್ಲಿ ಉದ್ಯಮಿ ಬಿ.ಆರ್ ಶೆಟ್ಟಿ, ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಳ್ಳಲು ಐದು ಗಂಟೆ ಚಿತ್ರೀಕರಣ ದಲ್ಲಿ ತೊಡಗಿಕೊಂಡಿದ್ದರು. ಈ ಸುದ್ದಿಯನ್ನು ಬೆಂಗಳೂರಿನಲ್ಲಿ ಮಾರ್ಚ್-22 ಶೀರ್ಷಿಕೆಯ ಪ್ರೆಸ್ ಬಿಡುಗಡೆಗೊಳಿಸಿ ಅನುಭವ ಹಂಚಿಕೊಂಡಿದ್ದಾರೆ.

 

ನಟನೆ ನಿಜಕ್ಕೂ ಸವಾಲಿನ ಕೆಲಸ. ಕಲಾವಿದರ ಶ್ರಮಕ್ಕೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದಿದ್ದಾರೆ. ಮಾಧ್ಯಮದವರೊಂದಿಗೆ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಬಿ.ಆರ್. ಶೆಟ್ಟಿ, ಅದು 1973ರ ಸಮಯ. ಸಾಲ ಮಾಡಿ ಮನೆ ಕಟ್ಟಿದ್ದೆ. ಸಾಲ ತೀರಿಸುವಉದ್ದೇಶದಿಂದ ಮರುಭೂಮಿ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್‍ಗೆ ಹೋಗಬೇಕಾಯಿತು ಎಂದು ತಮ್ಮ ಯಶೋಗಾಥೆಯನ್ನು ವಿವರಿಸಿದರು.

ಜೀವಜಲದ ಮಹತ್ವ ಮತ್ತು ಜಾಗೃತಿಗಾಗಿ ಸಂದೇಶಸಾರುವ “ಮಾರ್ಚ್-22” ಚಿತ್ರ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಮಾರ್ಚ್‌ 22′ ಸಿನೆಮಾದ ತಾರೆಯರ ಹಾಗೂ ಗಣ್ಯರ ವಿಶೇಷ ಉಪಸ್ಥಿತಿಯಲ್ಲಿ ಸಿನೆಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅನಂತ್‌ನಾಗ್‌ ಆಡಿಯೋಬಿಡುಗಡೆ ಮಾಡಲಿದ್ದಾರೆ. ಇದೇಸಂದರ್ಭದಲ್ಲಿ ಸಿನೆಮಾದ ಹಾಡುಗಳ  ಟೀಸರ್‌ನ್ನು ನಟ ಆಶಿಷ್‌ ವಿದ್ಯಾರ್ಥಿ ಬಿಡುಗಡೆಗೊಳಿಸಲಿದ್ದಾರೆ ಎಂದುಹರೀಶ್‌ ಶೇರಿಗಾರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search