• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಐದು ನಿಮಿಷದ ಹಾಡಿಗೆ ಐದು ಗಂಟೆ ಚಿತ್ರೀಕರಣ ಮಾಡಿಸಿದ ಬಿ.ಆರ್ ಶೆಟ್ಟಿ !

TNN Correspondent Posted On July 21, 2017
0


0
Shares
  • Share On Facebook
  • Tweet It

ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ  “ಮಾರ್ಚ್ 22′ ಕನ್ನಡ ಸಿನೆಮಾದಲ್ಲಿ ಉದ್ಯಮಿ ಬಿ.ಆರ್ ಶೆಟ್ಟಿ, ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಳ್ಳಲು ಐದು ಗಂಟೆ ಚಿತ್ರೀಕರಣ ದಲ್ಲಿ ತೊಡಗಿಕೊಂಡಿದ್ದರು. ಈ ಸುದ್ದಿಯನ್ನು ಬೆಂಗಳೂರಿನಲ್ಲಿ ಮಾರ್ಚ್-22 ಶೀರ್ಷಿಕೆಯ ಪ್ರೆಸ್ ಬಿಡುಗಡೆಗೊಳಿಸಿ ಅನುಭವ ಹಂಚಿಕೊಂಡಿದ್ದಾರೆ.

 

ನಟನೆ ನಿಜಕ್ಕೂ ಸವಾಲಿನ ಕೆಲಸ. ಕಲಾವಿದರ ಶ್ರಮಕ್ಕೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದಿದ್ದಾರೆ. ಮಾಧ್ಯಮದವರೊಂದಿಗೆ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಬಿ.ಆರ್. ಶೆಟ್ಟಿ, ಅದು 1973ರ ಸಮಯ. ಸಾಲ ಮಾಡಿ ಮನೆ ಕಟ್ಟಿದ್ದೆ. ಸಾಲ ತೀರಿಸುವಉದ್ದೇಶದಿಂದ ಮರುಭೂಮಿ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್‍ಗೆ ಹೋಗಬೇಕಾಯಿತು ಎಂದು ತಮ್ಮ ಯಶೋಗಾಥೆಯನ್ನು ವಿವರಿಸಿದರು.

ಜೀವಜಲದ ಮಹತ್ವ ಮತ್ತು ಜಾಗೃತಿಗಾಗಿ ಸಂದೇಶಸಾರುವ “ಮಾರ್ಚ್-22” ಚಿತ್ರ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಮಾರ್ಚ್‌ 22′ ಸಿನೆಮಾದ ತಾರೆಯರ ಹಾಗೂ ಗಣ್ಯರ ವಿಶೇಷ ಉಪಸ್ಥಿತಿಯಲ್ಲಿ ಸಿನೆಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅನಂತ್‌ನಾಗ್‌ ಆಡಿಯೋಬಿಡುಗಡೆ ಮಾಡಲಿದ್ದಾರೆ. ಇದೇಸಂದರ್ಭದಲ್ಲಿ ಸಿನೆಮಾದ ಹಾಡುಗಳ  ಟೀಸರ್‌ನ್ನು ನಟ ಆಶಿಷ್‌ ವಿದ್ಯಾರ್ಥಿ ಬಿಡುಗಡೆಗೊಳಿಸಲಿದ್ದಾರೆ ಎಂದುಹರೀಶ್‌ ಶೇರಿಗಾರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search