• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಐದು ನಿಮಿಷದ ಹಾಡಿಗೆ ಐದು ಗಂಟೆ ಚಿತ್ರೀಕರಣ ಮಾಡಿಸಿದ ಬಿ.ಆರ್ ಶೆಟ್ಟಿ !

TNN Correspondent Posted On July 21, 2017
0


0
Shares
  • Share On Facebook
  • Tweet It

ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ  “ಮಾರ್ಚ್ 22′ ಕನ್ನಡ ಸಿನೆಮಾದಲ್ಲಿ ಉದ್ಯಮಿ ಬಿ.ಆರ್ ಶೆಟ್ಟಿ, ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಳ್ಳಲು ಐದು ಗಂಟೆ ಚಿತ್ರೀಕರಣ ದಲ್ಲಿ ತೊಡಗಿಕೊಂಡಿದ್ದರು. ಈ ಸುದ್ದಿಯನ್ನು ಬೆಂಗಳೂರಿನಲ್ಲಿ ಮಾರ್ಚ್-22 ಶೀರ್ಷಿಕೆಯ ಪ್ರೆಸ್ ಬಿಡುಗಡೆಗೊಳಿಸಿ ಅನುಭವ ಹಂಚಿಕೊಂಡಿದ್ದಾರೆ.

 

ನಟನೆ ನಿಜಕ್ಕೂ ಸವಾಲಿನ ಕೆಲಸ. ಕಲಾವಿದರ ಶ್ರಮಕ್ಕೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದಿದ್ದಾರೆ. ಮಾಧ್ಯಮದವರೊಂದಿಗೆ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಬಿ.ಆರ್. ಶೆಟ್ಟಿ, ಅದು 1973ರ ಸಮಯ. ಸಾಲ ಮಾಡಿ ಮನೆ ಕಟ್ಟಿದ್ದೆ. ಸಾಲ ತೀರಿಸುವಉದ್ದೇಶದಿಂದ ಮರುಭೂಮಿ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್‍ಗೆ ಹೋಗಬೇಕಾಯಿತು ಎಂದು ತಮ್ಮ ಯಶೋಗಾಥೆಯನ್ನು ವಿವರಿಸಿದರು.

ಜೀವಜಲದ ಮಹತ್ವ ಮತ್ತು ಜಾಗೃತಿಗಾಗಿ ಸಂದೇಶಸಾರುವ “ಮಾರ್ಚ್-22” ಚಿತ್ರ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಮಾರ್ಚ್‌ 22′ ಸಿನೆಮಾದ ತಾರೆಯರ ಹಾಗೂ ಗಣ್ಯರ ವಿಶೇಷ ಉಪಸ್ಥಿತಿಯಲ್ಲಿ ಸಿನೆಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅನಂತ್‌ನಾಗ್‌ ಆಡಿಯೋಬಿಡುಗಡೆ ಮಾಡಲಿದ್ದಾರೆ. ಇದೇಸಂದರ್ಭದಲ್ಲಿ ಸಿನೆಮಾದ ಹಾಡುಗಳ  ಟೀಸರ್‌ನ್ನು ನಟ ಆಶಿಷ್‌ ವಿದ್ಯಾರ್ಥಿ ಬಿಡುಗಡೆಗೊಳಿಸಲಿದ್ದಾರೆ ಎಂದುಹರೀಶ್‌ ಶೇರಿಗಾರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search