• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಐದು ನಿಮಿಷದ ಹಾಡಿಗೆ ಐದು ಗಂಟೆ ಚಿತ್ರೀಕರಣ ಮಾಡಿಸಿದ ಬಿ.ಆರ್ ಶೆಟ್ಟಿ !

TNN Correspondent Posted On July 21, 2017
0


0
Shares
  • Share On Facebook
  • Tweet It

ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ  “ಮಾರ್ಚ್ 22′ ಕನ್ನಡ ಸಿನೆಮಾದಲ್ಲಿ ಉದ್ಯಮಿ ಬಿ.ಆರ್ ಶೆಟ್ಟಿ, ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಳ್ಳಲು ಐದು ಗಂಟೆ ಚಿತ್ರೀಕರಣ ದಲ್ಲಿ ತೊಡಗಿಕೊಂಡಿದ್ದರು. ಈ ಸುದ್ದಿಯನ್ನು ಬೆಂಗಳೂರಿನಲ್ಲಿ ಮಾರ್ಚ್-22 ಶೀರ್ಷಿಕೆಯ ಪ್ರೆಸ್ ಬಿಡುಗಡೆಗೊಳಿಸಿ ಅನುಭವ ಹಂಚಿಕೊಂಡಿದ್ದಾರೆ.

 

ನಟನೆ ನಿಜಕ್ಕೂ ಸವಾಲಿನ ಕೆಲಸ. ಕಲಾವಿದರ ಶ್ರಮಕ್ಕೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದಿದ್ದಾರೆ. ಮಾಧ್ಯಮದವರೊಂದಿಗೆ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಬಿ.ಆರ್. ಶೆಟ್ಟಿ, ಅದು 1973ರ ಸಮಯ. ಸಾಲ ಮಾಡಿ ಮನೆ ಕಟ್ಟಿದ್ದೆ. ಸಾಲ ತೀರಿಸುವಉದ್ದೇಶದಿಂದ ಮರುಭೂಮಿ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್‍ಗೆ ಹೋಗಬೇಕಾಯಿತು ಎಂದು ತಮ್ಮ ಯಶೋಗಾಥೆಯನ್ನು ವಿವರಿಸಿದರು.

ಜೀವಜಲದ ಮಹತ್ವ ಮತ್ತು ಜಾಗೃತಿಗಾಗಿ ಸಂದೇಶಸಾರುವ “ಮಾರ್ಚ್-22” ಚಿತ್ರ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಮಾರ್ಚ್‌ 22′ ಸಿನೆಮಾದ ತಾರೆಯರ ಹಾಗೂ ಗಣ್ಯರ ವಿಶೇಷ ಉಪಸ್ಥಿತಿಯಲ್ಲಿ ಸಿನೆಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅನಂತ್‌ನಾಗ್‌ ಆಡಿಯೋಬಿಡುಗಡೆ ಮಾಡಲಿದ್ದಾರೆ. ಇದೇಸಂದರ್ಭದಲ್ಲಿ ಸಿನೆಮಾದ ಹಾಡುಗಳ  ಟೀಸರ್‌ನ್ನು ನಟ ಆಶಿಷ್‌ ವಿದ್ಯಾರ್ಥಿ ಬಿಡುಗಡೆಗೊಳಿಸಲಿದ್ದಾರೆ ಎಂದುಹರೀಶ್‌ ಶೇರಿಗಾರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

0
Shares
  • Share On Facebook
  • Tweet It




Trending Now
ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
Tulunadu News July 31, 2025
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
  • Popular Posts

    • 1
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 2
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 3
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 4
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 5
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!

  • Privacy Policy
  • Contact
© Tulunadu Infomedia.

Press enter/return to begin your search