• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಳು ತಿಂಗಳಲ್ಲಿ ದೇಶದಲ್ಲಿ 39.36 ಲಕ್ಷ ಹೊಸ ಉದ್ಯೋಗ ಸೃಷ್ಟಿ

TNN Correspondent Posted On May 24, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತಕ್ಕೆ ಬಂದ ನಂತರ ಉದ್ಯೋಗ ಸೃಷ್ಟಿಯಲ್ಲಿ ವಿಫಲರಾಗಿದ್ದಾರೆ ಎಂದು ದೇಶಾದ್ಯಂತ ಹುಯಿಲು ಎಬ್ಬಿಸುತ್ತಿರುವವರಿಗೆ ಎಂಪ್ಲಾಯ್ ಮೆಂಟ್ ಪ್ರಾವಿಡೆಂಟ್ ಫಂಡ್ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯೊಂದು ತಕ್ಕ ಉತ್ತರವನ್ನು ನೀಡಿದೆ. ದೇಶದಲ್ಲಿ ಕೇವಲ ಏಳು ತಿಂಗಳಲ್ಲಿ 39.36 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಇಪಿಎಫ್ ಒ ತಿಳಿಸಿದೆ.

ಇಪಿಎಫ್ ಒ ನೀಡಿರುವ ಮಾಹಿತಿ ಪ್ರಕಾರ 2018ರ ಮಾರ್ಚ್ ತಿಂಗಳೊಂದರಲ್ಲೇ 6.13 ಲಕ್ಷ ಉದ್ಯೋಗ ಸೃಷ್ಟಿಯಾಗಿವೆ ಎಂದು ತಿಳಿಸಿದೆ. ಎಲ್ಲ ವರ್ಗದಲ್ಲಿ ವಿಶೇಷ ಪರಿಣಿತರಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿವೆ. ಎಲ್ಲರಿಗೂ ಸೂಕ್ತ ವೇತನ ದೊರೆಯುತ್ತಿದೆ. ಎಲೆಕ್ಟ್ರಿಕಲ್, ಮೆಕಾನಿಕಲ್ ಹಾಗೂ ಜನರಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದ್ದು, ಕಟ್ಟಡ, ಕೈಗಾರಿಕೆ ಸ್ಥಾಪನೆ, ಉದ್ಯಮ, ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ತಿಳಿಸಿದೆ.

ದೇಶದ ಅರ್ಧಕ್ಕಿಂತ ಹೆಚ್ಚು ಉದ್ಯೋಗಗಳು ಸಂಘಟಿಕತ ಕ್ಷೇತ್ರದಲ್ಲಿ ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡಿನಲ್ಲಿ ಏಳು ತಿಂಗಳಲ್ಲಿ ಸೃಷ್ಟಿಯಾಗಿವೆ.  ಕಳೆದ ತಿಂಗಳು ಇಪಿಎಫ್ಒ ಈ ವೇತನದಾರರ ಕುರಿತು ದಾಖಲೆ ಬಿಡುಗಡೆ ಮಾಡಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search