• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

2014ರಲ್ಲಿ ಅಬ್ ಕೀ ಬಾರ್  ಸರ್ಕಾರ್, 2019ರ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಲೋಗನ್ ಗೊತ್ತಾ?

TNN Correspondent Posted On May 25, 2018


  • Share On Facebook
  • Tweet It

ಅದು 2014. ಇಡೀ ದೇಶ ಒಬ್ಬ ದಕ್ಷ, ಜನಪರ, ಭಾರತದ ಘನತೆಯನ್ನು ಎತ್ತಿ ಹಿಡಿಯುವ, ಭ್ರಷ್ಟಾಚಾರದಿಂದ ಮುಕ್ತವಾಗಿರುವ ನಾಯಕರೊಬ್ಬರನ್ನು ಬಯಸಿದ ವರ್ಷ. ಜನ ಚಳವಳಿ ರೂಪದಲ್ಲಿ ಬಂದು ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ ಕಾರಣ ಒಬ್ಬ ಚಹ ಮಾರುವವರೂ ಪ್ರಧಾನಿಯಾದರು. ಚುನಾವಣೆಗೂ ಮೊದಲು ಬಿಜೆಪಿ ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಎಂಬ ಘೋಷಣೆ ಹೊರಡಿಸಿತ್ತು. ಅದು ಸಹ ತುಂಬ ಜನಪ್ರಿಯವಾಯಿತು.

ಈಗ ಮೋದಿಯವರು ಪ್ರಧಾನಿಯಾಗಿ ನಾಲ್ಕು ವರ್ಷವಾಗಿದೆ. ದೇಶದ ಜಿಡಿಪಿ ಏರಿಕೆಯಾಗುತ್ತಿದೆ. ನೋಟು ನಿಷೇಧದ ಮೂಲಕ ಕಪ್ಪು ಹಣ ತಹಬಂದಿಗೆ ತರಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮೂಲಕ ದೇಶದ ತೆರಿಗೆ ವ್ಯವಸ್ಥೆ ಸುಧಾರಣೆಯಾಗಿದೆ. ಭಾರತದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರಿದೆ. ಪಾಕಿಸ್ತಾನ, ಚೀನಾ ಬಾಲ ಮುದುರಿಕೊಂಡು ಕೂತಿವೆ. ಭ್ರಷ್ಟಾಚಾರ ಕಾಣೆಯಾಗಿದೆ.

ಹೀಗೆ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷದಲ್ಲಿ ದೇಶದಲ್ಲಿ ಮಾಡಿದ ಹಲವು ಸುಧಾರಣೆಗಳಿಂದ 2019ರ ಚುನಾವಣೆಯಲ್ಲೂ ಮೋದಿ ಅವರನ್ನೇ ಗೆಲ್ಲಿಸಬೇಕು ಎಂಬ ಮನೋಭಾವ ದೇಶದ ಜನರಲ್ಲಿ ಮೂಡಿದೆ. ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಮುಂದಿನ ಐದು ವರ್ಷಗಳ ಕಾಲ ಕೇಂದ್ರದಲ್ಲಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿರಲಿ ಎಂಬ ಆಶಯವಾಗುತ್ತಿದೆ. ಸಮೀಕ್ಷೆಗಳು ಸಹ ಇದನ್ನೇ ತಿಳಿಸಿವೆ.

ಈಗ ಬಿಜೆಪಿ ಸಹ 2019ರ ಲೋಕಸಭೆ ಚುನಾವಣೆಗೆ ಸಜ್ಜಾಗಿದೆ. 2014ರಲ್ಲಿ ಹೊರಡಿಸಿದ ಜನಪ್ರಿಯ ಸ್ಲೋಗನ್ ಹಾಗೆ, 2019ರ ಚುನಾವಣೆಗೂ ಒಂದು ಸ್ಲೋಗನ್ ಹೊರಡಿಸಿದೆ. ‘2019 ಮೇ ಫಿರ್ ಮೋದಿ ಸರ್ಕಾರ್’ (2019ರಲ್ಲೂ ಮತ್ತೆ ಮೋದಿ ಸರ್ಕಾರ್) ಎಂಬ ಘೋಷಣೆ ಹೊರಡಿಸಿದೆ.

ಒಟ್ಟಿನಲ್ಲಿ 2019ರ ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಸಜ್ಜಾಗಿವೆ. ಆದರೆ ನಾವು ಮತಗಟ್ಟೆಯ ಸಾಲಿನಲ್ಲಿ ನಿಂತಾಗ ಯಾರು ಅಭಿವೃದ್ಧಿ ಮಾಡಿದ್ದಾರೆ? ಯಾರು ದೇಶಕ್ಕಾಗಿ ದುಡಿದಿದ್ದಾರೆ? ಯಾರು ದೇಶದ ಘನತೆ ಹೆಚ್ಚಿಸಿದ್ದಾರೆ ಎಂಬುದನ್ನು ಅರಿತು ಮತ ಹಾಕೋಣ. ಅಷ್ಟಕ್ಕೂ ಪ್ರಜಾಪ್ರಭುತ್ವದ ನಿಜವಾದ ಪ್ರಭುಗಳು ನಾವೇ. ಮರೆಯದಿರಿ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search