• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಹೆದರಿ ಮಹಿಳೆ ಶರಣಾಗಿದ್ದಾರೆ ನೋಡಿ

TNN Correspondent Posted On May 25, 2018
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ಮಾವೋವಾದಿಗಳ ನಿಗ್ರಹಕ್ಕೆ ಹಲವು ಯೋಜನೆ ರೂಪಿಸಿದೆ. ಒಡಿಶಾ ಸೇರಿ ಹಲವು ರಾಜ್ಯಗಳು ಸಹ ಇದಕ್ಕೆ ಸಹಕಾರ ನೀಡುತ್ತಿವೆ. ಇದೇ ಕಾರಣಕ್ಕೆ ಒಡಿಶಾದಲ್ಲಿ ಇತ್ತೀಚೆಗೆ ಪೊಲೀಸರು ಎರಡು ಎನ್ ಕೌಂಟರ್ ನಡೆಸಿ ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದು ಉತ್ತಮ ನಿದರ್ಶನ.

ಇದರಿಂದ ನಕ್ಸಲರ ಎದೆಯಲ್ಲಿ ನಡುಕ ಹುಟ್ಟಿದ್ದು, ಒಡಿಶಾದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಾವೋವಾದಿಗಳ ಗುಂಪು ಸೇರಿದ್ದ ಮಹಿಳಾ ಮಾವೋದಿಯೊಬ್ಬರು ಪೊಲೀಸರಿಗೆ ಬಂದು ಶರಣಾಗಿದ್ದಾರೆ.

ಹೌದು, ಕೆ.ಲಕ್ಷ್ಮೀ ಅಲಿಯಾಸ್ ಶ್ವೇತಾ ಅಲಿಯಾಸ್ ಕುಮಾರಿ ಎಂಬ ಮಹಿಳೆ ಒಡಿಶಾದ ಮಲ್ಕಂಗಿರಿ ಪೊಲೀಸರಿಗೆ ಬಂದು ಶರಣಾಗಿದ್ದಾರೆ. 2008ರಲ್ಲಿ ಆಂಧ್ರಪ್ರದೇಶ-ಒಡಿಶಾ ಗಡಿಯ ಗುಮ್ಮಾ ಏರಿಯಾ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ಈ ಮಹಿಳೆ ಉಪಟಳ ಜಾಸ್ತಿಯಾಗಿದ್ದ ಕಾರಣ, ಮಹಿಳೆ ಕುರಿತು ಮಾಹಿತಿ ನೀಡಿದವರಿಗೆ 4 ಲಕ್ಷ ರೂ, ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.

ಈಕೆಯ ಗಂಡ ಧನಂಜಯ ಗೊಪೆ ಅಲಿಯಾಸ್ ಸುಧೀರ್ ಎಂಬುವವನು ಸಹ ಗುಮ್ಮಾ ಏರಿಯಾ ಸಮಿತಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ ಕೂಡ ಶರಣಾಗುವ ಕುರಿತು ಚಿಂತನೆ ನಡೆಸಿದ್ದಾನೆ. ಮಹಿಳೆ ತನ್ನ ತಪ್ಪು ತಿದ್ದಿಕೊಂಡು ಜೀವನ ನಡೆಸುವುದಾಗಿ ತಿಳಿಸಿದರೆ ಅವಕಾಶ ನೀಡಲಾಗುವುದು ಎಂದು ಎಸ್.ಪಿ. ಜಗಮೋಹನ್ ಮೀನಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ರೌಡಿಗಳ ವಿರುದ್ಧ ಕಠಿಣ ಕ್ರಮ, ಎನ್ ಕೌಂಟರ್ ಮಾಡಲು ಅವಕಾಶ ನೀಡಿದ ಕಾರಣ ರೌಡಿಗಳೇ ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ನಕ್ಸಲರ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆ, ಎನ್ ಕೌಂಟರ್ ಗೆ ಹೆದರಿ ಮಾವೋವಾದಿಗಳು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search