• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಹೆದರಿ ಮಹಿಳೆ ಶರಣಾಗಿದ್ದಾರೆ ನೋಡಿ

TNN Correspondent Posted On May 25, 2018
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ಮಾವೋವಾದಿಗಳ ನಿಗ್ರಹಕ್ಕೆ ಹಲವು ಯೋಜನೆ ರೂಪಿಸಿದೆ. ಒಡಿಶಾ ಸೇರಿ ಹಲವು ರಾಜ್ಯಗಳು ಸಹ ಇದಕ್ಕೆ ಸಹಕಾರ ನೀಡುತ್ತಿವೆ. ಇದೇ ಕಾರಣಕ್ಕೆ ಒಡಿಶಾದಲ್ಲಿ ಇತ್ತೀಚೆಗೆ ಪೊಲೀಸರು ಎರಡು ಎನ್ ಕೌಂಟರ್ ನಡೆಸಿ ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದು ಉತ್ತಮ ನಿದರ್ಶನ.

ಇದರಿಂದ ನಕ್ಸಲರ ಎದೆಯಲ್ಲಿ ನಡುಕ ಹುಟ್ಟಿದ್ದು, ಒಡಿಶಾದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಾವೋವಾದಿಗಳ ಗುಂಪು ಸೇರಿದ್ದ ಮಹಿಳಾ ಮಾವೋದಿಯೊಬ್ಬರು ಪೊಲೀಸರಿಗೆ ಬಂದು ಶರಣಾಗಿದ್ದಾರೆ.

ಹೌದು, ಕೆ.ಲಕ್ಷ್ಮೀ ಅಲಿಯಾಸ್ ಶ್ವೇತಾ ಅಲಿಯಾಸ್ ಕುಮಾರಿ ಎಂಬ ಮಹಿಳೆ ಒಡಿಶಾದ ಮಲ್ಕಂಗಿರಿ ಪೊಲೀಸರಿಗೆ ಬಂದು ಶರಣಾಗಿದ್ದಾರೆ. 2008ರಲ್ಲಿ ಆಂಧ್ರಪ್ರದೇಶ-ಒಡಿಶಾ ಗಡಿಯ ಗುಮ್ಮಾ ಏರಿಯಾ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ಈ ಮಹಿಳೆ ಉಪಟಳ ಜಾಸ್ತಿಯಾಗಿದ್ದ ಕಾರಣ, ಮಹಿಳೆ ಕುರಿತು ಮಾಹಿತಿ ನೀಡಿದವರಿಗೆ 4 ಲಕ್ಷ ರೂ, ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.

ಈಕೆಯ ಗಂಡ ಧನಂಜಯ ಗೊಪೆ ಅಲಿಯಾಸ್ ಸುಧೀರ್ ಎಂಬುವವನು ಸಹ ಗುಮ್ಮಾ ಏರಿಯಾ ಸಮಿತಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ ಕೂಡ ಶರಣಾಗುವ ಕುರಿತು ಚಿಂತನೆ ನಡೆಸಿದ್ದಾನೆ. ಮಹಿಳೆ ತನ್ನ ತಪ್ಪು ತಿದ್ದಿಕೊಂಡು ಜೀವನ ನಡೆಸುವುದಾಗಿ ತಿಳಿಸಿದರೆ ಅವಕಾಶ ನೀಡಲಾಗುವುದು ಎಂದು ಎಸ್.ಪಿ. ಜಗಮೋಹನ್ ಮೀನಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ರೌಡಿಗಳ ವಿರುದ್ಧ ಕಠಿಣ ಕ್ರಮ, ಎನ್ ಕೌಂಟರ್ ಮಾಡಲು ಅವಕಾಶ ನೀಡಿದ ಕಾರಣ ರೌಡಿಗಳೇ ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ನಕ್ಸಲರ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆ, ಎನ್ ಕೌಂಟರ್ ಗೆ ಹೆದರಿ ಮಾವೋವಾದಿಗಳು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆ.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search