• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಶಾಂತಿ ಬೇಕಿದ್ದರೇ, ಉಗ್ರ ಪೋಷಣೆ ನಿಲ್ಲಿಸಲಿ: ರಾವತ್

TNN Correspondent Posted On May 26, 2018
0


0
Shares
  • Share On Facebook
  • Tweet It

ಶ್ರೀನಗರ: ಉಗ್ರರನ್ನು ಪೋಷಿಸುತ್ತಲೇ, ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ ಭಯೋತ್ಪಾದಕರನ್ನು ಪೋಷಿಸುವ ಕೆಲಸ ನಿರಂತರವಾಗಿ ಮಾಡುತ್ತಿದೆ. ಇದರಿಂದ ಪಾಕಿಸ್ತಾನ ಸೇರಿ ಭಾರತದ ಗಡಿಯಲ್ಲಿ ತೀವ್ರ ಸಮಸ್ಯೆ ತಲೆದೋರಿದೆ. ಗಡಿಯಲ್ಲಿ ಸದಾ ಅಶಾಂತಿ ಮನೆ ಮಾಡಿರುವ ಕುರಿತು ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಆಕ್ರೋಶ ಹೊರ ಹಾಕಿದ್ದು, ಪಾಕಿಸ್ತಾನಕ್ಕೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ.

ಪಾಕಿಸ್ತಾನಕ್ಕೆ ಶಾಂತಿ ನೆಲೆಸುವುದು ಬೇಕಾದರೇ, ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿ ಕಳುಹಿಸುವುದನ್ನು ನಿಲ್ಲಿಸಬೇಕು. ರಂಜಾನ್‌ ಮಾಸದ ಪ್ರಯುಕ್ತ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಪಡೆಗಳು ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಇದನ್ನು ರಂಜಾನ್‌ ಬಳಿಕವೂ ಮುಂದುವರಿಸುವ ಆಲೋಚನೆ ಇದೆ. ಆದರೆ ಪಾಕ್‌ ಉಗ್ರರು ಉಪಟಳ ಕೊಟ್ಟರೇ ನಮ್ಮ ಆಲೋಚನೆಯನ್ನು ನಾವು ಬದಲಿಸಬೇಕಾಗುತ್ತದೆ,” ಎಂದು ರಾವತ್ ಎಚ್ಚರಿಕೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್‌ಗಾಮ್‌ಲ್ಲಿ ಸೇನಾ ಶಾಲೆಯೊಂದಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ‘ಗಡಿಯಲ್ಲಿ ಶಾಂತಿ ಸ್ಥಾಪನೆಯಾಗುವುದನ್ನು ಭಾರತ ಬಯಸುತ್ತದೆ. ಆದರೆ ಪಾಕಿಸ್ತಾನ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸಿ, ಧರ್ಪ ಮೆರೆಯುತ್ತಿದೆ. ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಆದ್ದರಿಂದ ಪಾಕಿಸ್ತಾನದ ಈ ಕುಕೃತ್ಯಗಳು ನಿಲ್ಲದೇ ಗಡಿಯಲ್ಲಿ ಶಾಂತಿ ನೆಲೆಸುವುದು ಕಷ್ಟದ ಕೆಲಸ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search