• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದ ಸಾಧನೆ ಮನೆ ಮನೆಗೆ ತಲುಪಿಸಲು ಬಿಜೆಪಿ ಮಾಸ್ಟರ್ ಪ್ಲಾನ್

TNN Correspondent Posted On May 26, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಾಲ್ಕು ವರ್ಷ ಯಶಸ್ವಿಯಾಗಿ ಪೂರೈಸಿದ್ದು, ವಿಶ್ವದ ದೃಷ್ಟಿಯಲ್ಲಿ ಭಾರತದ ಚಿತ್ರಣವೇ ಬದಲಾಗುತ್ತಿದ್ದರೇ, ದೇಶ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಪ್ರಧಾನಿ ನೇತೃತ್ವದ ಸರ್ಕಾರ ಕೈಗೊಂಡ ದಿಟ್ಟ ನಿರ್ಧಾರಗಳು ದೇಶದಲ್ಲಿ ಹೊಸ ಶಕೆ ಆರಂಭಿಸಿವೆ. ಹಲವು ಜನಪರ ಯೋಜನೆಗಳು ಜನರ ಮನಸ್ಸು ಗೆದ್ದಿವೆ. ಇನ್ನು ಹಲವು ಜನರಿಗೆ ಸರ್ಕಾರದ ಯೋಜನೆಗಳ ಮನದಟ್ಟು ಮಾಡಬೇಕು, ಬಿಜೆಪಿಯ ಕಾರ್ಯಶೈಲಿಯನ್ನು ಜನರ ಮನೆ ಮನಗಳಿಗೆ ತಲುಪಿಸಬೇಕು ಎಂಬ ದೂರದೃಷ್ಟಿಯ ಯೋಜನೆಯೊಂದನ್ನು ಬಿಜೆಪಿ ಕೈಗೊಂಡಿದೆ.

ಕೇಂದ್ರ ಸರ್ಕಾರದ ನಾಲ್ಕು ವರ್ಷದ ಯಶಸ್ವಿ ಯೋಜನೆಗಳನ್ನು ಜನರ ಮನ ಮನೆಗಳಿಗೆ ತಲುಪಲಿಸಲು ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು, ಬಿಜೆಪಿ ಮೇಯರ್ ಗಳು ಸೇರಿ ಎಲ್ಲ ಹಂತದ ಮುಖಂಡರು. ದೇಶಾದ್ಯಂತ ಸುಮಾರು ಒಂದು ಲಕ್ಷ ಪ್ರಮುಖ ಸಾಧಕರನ್ನು, ಗಣ್ಯರನ್ನು ಭೇಟಿ ಮಾಡಲಿದ್ದಾರೆ. ಈ ಕಾರ್ಯಕ್ರಮ ಮೇ 27ರಿಂದಲೇ ಆರಂಭವಾಗಲಿದ್ದು, ಎಲ್ಲ ಹಂತದ ಮುಖಂಡರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಅಭಿಯಾನದಲ್ಲಿ ವಿಶೇಷವಾಗಿ ಎಸ್ಸಿ ಎಸ್ಟಿ ವರ್ಗದವರ ಬಗ್ಗೆ ವಿಶೇಷ ಕಾಳಜಿ ತೋರಲಿದ್ದು, ಬಿಜೆಪಿ ಮುಖಂಡರು ಬೇರೆ ಬೇರೆ ವರ್ಗದ ಸುಮಾರು 25 ಜನರನ್ನು ಭೇಟಿ ಮಾಡಿ, ಸಂವಾದ ನಡೆಸಲಿದ್ದಾರೆ. , ನಿವೃತ್ತ ನ್ಯಾಯಾಧೀಶರು, ನಿವೃತ್ತ ಸೈನ್ಯಾಧಿಕಾರಿಗಳು, ಸೈನಿಕರು, ಖ್ಯಾತ ಕ್ರೀಡಾಪಟುಗಳು, ಸಾಹಿತಿಗಳು ಸೇರಿ ಪ್ರಮುಖರನ್ನು ಭೇಟಿ ಮಾಡಿ, ಚರ್ಚೆ ಸಂವಾದ ನಡೆಸಲಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳಿಂದ ಲಾಭ ಪಡೆದ ಫಲಾನುಭವಿಗಳ ಕಾರ್ಯಕ್ರಮ ಏರ್ಪಡಿಸಿ, ಸಂವಾದ ಏರ್ಪಡಿಸುವುದು, ಚರ್ಚೆ ನಡೆಸುವುದು, ಗ್ರಾಮ ಸಭೆ, ಸುದ್ದಿಗೋಷ್ಠಿಗಳನ್ನು ನಡೆಸುವುದು ಸೇರಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ ಒಬ್ಬ ಮುಖಂಡ 50 ಪೊಲೀಂಗ್ ಬೂತ್ ಗಳ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಸಾಧನೆಗಳ ಕುರಿತು ಮನದಟ್ಟು ಮಾಡಿಸಬೇಕು ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search