• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದ ಸಾಧನೆ ಮನೆ ಮನೆಗೆ ತಲುಪಿಸಲು ಬಿಜೆಪಿ ಮಾಸ್ಟರ್ ಪ್ಲಾನ್

TNN Correspondent Posted On May 26, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಾಲ್ಕು ವರ್ಷ ಯಶಸ್ವಿಯಾಗಿ ಪೂರೈಸಿದ್ದು, ವಿಶ್ವದ ದೃಷ್ಟಿಯಲ್ಲಿ ಭಾರತದ ಚಿತ್ರಣವೇ ಬದಲಾಗುತ್ತಿದ್ದರೇ, ದೇಶ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಪ್ರಧಾನಿ ನೇತೃತ್ವದ ಸರ್ಕಾರ ಕೈಗೊಂಡ ದಿಟ್ಟ ನಿರ್ಧಾರಗಳು ದೇಶದಲ್ಲಿ ಹೊಸ ಶಕೆ ಆರಂಭಿಸಿವೆ. ಹಲವು ಜನಪರ ಯೋಜನೆಗಳು ಜನರ ಮನಸ್ಸು ಗೆದ್ದಿವೆ. ಇನ್ನು ಹಲವು ಜನರಿಗೆ ಸರ್ಕಾರದ ಯೋಜನೆಗಳ ಮನದಟ್ಟು ಮಾಡಬೇಕು, ಬಿಜೆಪಿಯ ಕಾರ್ಯಶೈಲಿಯನ್ನು ಜನರ ಮನೆ ಮನಗಳಿಗೆ ತಲುಪಿಸಬೇಕು ಎಂಬ ದೂರದೃಷ್ಟಿಯ ಯೋಜನೆಯೊಂದನ್ನು ಬಿಜೆಪಿ ಕೈಗೊಂಡಿದೆ.

ಕೇಂದ್ರ ಸರ್ಕಾರದ ನಾಲ್ಕು ವರ್ಷದ ಯಶಸ್ವಿ ಯೋಜನೆಗಳನ್ನು ಜನರ ಮನ ಮನೆಗಳಿಗೆ ತಲುಪಲಿಸಲು ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು, ಬಿಜೆಪಿ ಮೇಯರ್ ಗಳು ಸೇರಿ ಎಲ್ಲ ಹಂತದ ಮುಖಂಡರು. ದೇಶಾದ್ಯಂತ ಸುಮಾರು ಒಂದು ಲಕ್ಷ ಪ್ರಮುಖ ಸಾಧಕರನ್ನು, ಗಣ್ಯರನ್ನು ಭೇಟಿ ಮಾಡಲಿದ್ದಾರೆ. ಈ ಕಾರ್ಯಕ್ರಮ ಮೇ 27ರಿಂದಲೇ ಆರಂಭವಾಗಲಿದ್ದು, ಎಲ್ಲ ಹಂತದ ಮುಖಂಡರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಅಭಿಯಾನದಲ್ಲಿ ವಿಶೇಷವಾಗಿ ಎಸ್ಸಿ ಎಸ್ಟಿ ವರ್ಗದವರ ಬಗ್ಗೆ ವಿಶೇಷ ಕಾಳಜಿ ತೋರಲಿದ್ದು, ಬಿಜೆಪಿ ಮುಖಂಡರು ಬೇರೆ ಬೇರೆ ವರ್ಗದ ಸುಮಾರು 25 ಜನರನ್ನು ಭೇಟಿ ಮಾಡಿ, ಸಂವಾದ ನಡೆಸಲಿದ್ದಾರೆ. , ನಿವೃತ್ತ ನ್ಯಾಯಾಧೀಶರು, ನಿವೃತ್ತ ಸೈನ್ಯಾಧಿಕಾರಿಗಳು, ಸೈನಿಕರು, ಖ್ಯಾತ ಕ್ರೀಡಾಪಟುಗಳು, ಸಾಹಿತಿಗಳು ಸೇರಿ ಪ್ರಮುಖರನ್ನು ಭೇಟಿ ಮಾಡಿ, ಚರ್ಚೆ ಸಂವಾದ ನಡೆಸಲಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳಿಂದ ಲಾಭ ಪಡೆದ ಫಲಾನುಭವಿಗಳ ಕಾರ್ಯಕ್ರಮ ಏರ್ಪಡಿಸಿ, ಸಂವಾದ ಏರ್ಪಡಿಸುವುದು, ಚರ್ಚೆ ನಡೆಸುವುದು, ಗ್ರಾಮ ಸಭೆ, ಸುದ್ದಿಗೋಷ್ಠಿಗಳನ್ನು ನಡೆಸುವುದು ಸೇರಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ ಒಬ್ಬ ಮುಖಂಡ 50 ಪೊಲೀಂಗ್ ಬೂತ್ ಗಳ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಸಾಧನೆಗಳ ಕುರಿತು ಮನದಟ್ಟು ಮಾಡಿಸಬೇಕು ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search