• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮ್ಯಾನ್ಮಾರ್ ಹಿಂದೂಗಳ ಪರ ನಿಂತ ಅಮೆರಿಕ, ಹಿಂದೂಗಳ ಹತ್ಯೆ ಕುರಿತು ತನಿಖೆಗೆ ಆಗ್ರಹ

TNN Correspondent Posted On May 27, 2018
0


0
Shares
  • Share On Facebook
  • Tweet It

ವಾಷಿಂಗ್ಟನ್: ಒಂದೆಡೆ ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ನುಸುಳಿ ತಲೆನೋವಾಗುವ ಎಲ್ಲ ಲಕ್ಷಣ ಗೋಚರಿಸುತ್ತಿದ್ದಾರೆ. ಮತ್ತೊಂದೆಡೆ ಇವರು ಬಾಂಗ್ಲಾದೇಶಕ್ಕೂ ತಲೆನೋವಾಗಿದ್ದಾರೆ. ಮ್ಯಾನ್ಮಾರ್ ನಲ್ಲಂತೂ ಮೊದಲಿನಿಂದಲೂ ಇದೇ ಪರಿಸ್ಥಿತಿ ಇದೆ.

ಆದರೂ ಭಾರತದಲ್ಲಿ ಮಾತ್ರ ಮಾನವೀಯತೆ ದೃಷ್ಟಿಯಿಂದ ರೋಹಿಂಗ್ಯಾ ಮುಸ್ಲಿಮರನ್ನು ಒಡಲೊಳಗಿಟ್ಟುಕೊಂಡು ಪೋಷಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಅವರು ದೇಶದ ಭದ್ರತೆಗೇ ಧಕ್ಕೆ ತರುತ್ತಾರೆ ಎಂಬುದು ಮುಂದಾಲೋಚನೆಯಿದ್ದರೂ, ಅವರೂ ಮುಸ್ಲಿಮರು ಎಂಬ ಕಾರಣಕ್ಕಾಗಿ ಅವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದಾಗಬೇಕು ಎಂಬುದು ಸಹ ಒತ್ತಾಯವಿದೆ.

ಆದರೆ ರೋಹಿಂಗ್ಯಾ ಮುಸ್ಲಿಮರು ಹಿಂದೂಗಳ ವಿರೋಧಿಗಳು, ಅವರನ್ನು ಕೊಲ್ಲುತ್ತಿದ್ದಾರೆ ಎಂಬ ಸತ್ಯವನ್ನು ಮಾತ್ರ ಅಮೆರಿಕ ಕಂಡುಕೊಂಡಿದ್ದು, ಇದು ನಮ್ಮವರಿಗ್ಯಾಕೆ ಅರ್ಥವಾಗುವುದಿಲ್ಲ ಎಂಬುದು ತಿಳಿಯದಾಗಿದೆ.

ಇದರ ನಡುವೆಯೇ ಮ್ಯಾನ್ಮಾರ್ ನಲ್ಲಿ ಇತ್ತೀಚೆಗೆ ರೋಹಿಂಗ್ಯಾ ಮುಸ್ಲಿಮರು ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ, ಮ್ಯಾನ್ಮಾರ್ ನಲ್ಲಿರುವ ಹಿಂದೂಗಳ ಪರವಾಗಿ ಅಮೆರಿಕ ಧಾವಿಸಿದ್ದು, ಹಿಂದೂಗಳ ಹತ್ಯೆ ಕುರಿತು ವಿಶ್ವಾಸಾರ್ಹ ತನಿಖೆ ಮಾಡಬೇಕು ಎಂದು ಆಗ್ರಹಿಸಿದೆ.

ಇತ್ತೀಚೆಗೆ ಮ್ಯಾನ್ಮಾರ್ ನ ರಾಖಿನೆ ಆರ್ಕಾನ್ ರೋಹಿಂಗ್ಯಾ ಸಾಲ್ವೇಷನ್ ಆರ್ಮಿಯ ಸದಸ್ಯರು ಹಿಂದೂಗಳನ್ನು ಹತ್ಯೆ ಮಾಡಲಾಗಿರುವ ಕುರಿತು ಮಾಹಿತಿ ಇದ್ದು, ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಹಾಗಾಗಿ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಅಮೆರಿಕ ಮ್ಯಾನ್ಮಾರ್ ಸರ್ಕಾರವನ್ನು ಒತ್ತಾಯಿಸಿದೆ.

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ನಡೆಸಿದ ಸಮೀಕ್ಷೆ ಅನ್ವಯ ಇತ್ತೀಚೆಗೆ ವರದಿಯೊಂದು ಬಿಡುಗಡೆಯಾಗಿದ್ದು, 2017ರಲ್ಲಿ ಸುಮಾರು ಮಹಿಳೆಯರು ಸೇರಿ ಸುಮಾರು 99 ಹಿಂದೂಗಳನ್ನು ರೋಹಿಂಗ್ಯಾಗಳು ಹತ್ಯೆ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕ ತನಿಖೆಗೆ ಆಗ್ರಹಿಸಿದೆ. ಆದರೆ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಎಂಬುದು ಎಂದು ಭಾರತೀಯರು ಅರಿಯುವುದು ಯಾವಾಗ?

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search