• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ವೈರಿಗಳ ಹುಟ್ಟಡಗಿಸಲು 5,500 ಬಂಕರ್ ನಿರ್ಮಾಣಕ್ಕೆ ಚಿಂತನೆ, ಪಾಕಿಸ್ತಾನಕ್ಕಿದೆ ಮಾರಿ ಹಬ್ಬ

TNN Correspondent Posted On May 27, 2018
0


0
Shares
  • Share On Facebook
  • Tweet It

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರ ಉಪಟಳ ಜಾಸ್ತಿಯಾಗಿದ್ದು, ಅದಕ್ಕೆ ಭಾರತವೂ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಭಾರತದ ಪ್ರತಿದಾಳಿಗೆ ಹೆದರಿದ್ದ ಪಾಕಿಸ್ತಾನ ದಯಮಾಡಿ ಪ್ರತಿದಾಳಿ ಮಾಡಬೇಡಿ ಎಂದು ಭಾರತೀಯ ಸೇನೆಯನ್ನು ಇತ್ತೀಚೆಗೆ ಬೇಡಿಕೊಂಡಿತ್ತು. ಆದರೆ ನಾಯಿ ಬಾಲ ಡೊಂಕೇ ಎಂಬಂತೆ ಪಾಕಿಸ್ತಾನ ಮತ್ತೆ ಗಡಿಯಲ್ಲಿ ಉಪಟಳ ಆರಂಭಿಸಿದೆ.

ಆದರೆ ಭಾರತೀಯ ಸೇನೆ ಯಾರಿಗೇನು ಕಮ್ಮಿ? ಅದಕ್ಕಾಗಿಯೇ ಗಡಿಯಲ್ಲಿ ಭದ್ರತೆ ಹಾಗೂ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ದೃಷ್ಟಿಯಿಂದ ಜಮ್ಮು-ಕಾಶ್ಮೀರ ಗಡಿಯಲ್ಲಿ ಸುಮಾರು 5,500 ಸೇನಾ ಬಂಕರ್ ಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಅಷ್ಟೇ ಅಲ್ಲ, ಗಡಿ ಭಾಗದಲ್ಲಿ ಉಗ್ರರ ದಾಳಿಯಿಂದ ಸಾರ್ವಜನಿಕರನ್ನು ರಕ್ಷಿಸುವ ದೃಷ್ಟಿಯಿಂದ 200 ಸಮುದಾಯ ಭವನ ಹಾಗೂ ಗಡಿ ಭವನಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ ಇಡೀ ಯೋಜನೆಯನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಪೂರ್ಣಗೊಳಿಸುವ ಚಿಂತನೆಯಿದೆ.

ಈ ಯೋಜನೆಯ ಜಾರಿಗಾಗಿ ಸುಮಾರು 153 ಕೋಟಿ ರೂಪಾಯಿಗಳ ಅವಶ್ಯಕತೆಯಿದ್ದು, ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯ ಹಣ ಮಂಜೂರು ಮಾಡಲು ಒಪ್ಪಿಗೆ ಸೂಚಿಸಿದೆ. ಒಟ್ಟಿನಲ್ಲಿ ಗಡಿಯಲ್ಲಿ ಉಪಟಳ ಮಾಡುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸಜ್ಜಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search