• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ವೈರಿಗಳ ಹುಟ್ಟಡಗಿಸಲು 5,500 ಬಂಕರ್ ನಿರ್ಮಾಣಕ್ಕೆ ಚಿಂತನೆ, ಪಾಕಿಸ್ತಾನಕ್ಕಿದೆ ಮಾರಿ ಹಬ್ಬ

TNN Correspondent Posted On May 27, 2018


  • Share On Facebook
  • Tweet It

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರ ಉಪಟಳ ಜಾಸ್ತಿಯಾಗಿದ್ದು, ಅದಕ್ಕೆ ಭಾರತವೂ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಭಾರತದ ಪ್ರತಿದಾಳಿಗೆ ಹೆದರಿದ್ದ ಪಾಕಿಸ್ತಾನ ದಯಮಾಡಿ ಪ್ರತಿದಾಳಿ ಮಾಡಬೇಡಿ ಎಂದು ಭಾರತೀಯ ಸೇನೆಯನ್ನು ಇತ್ತೀಚೆಗೆ ಬೇಡಿಕೊಂಡಿತ್ತು. ಆದರೆ ನಾಯಿ ಬಾಲ ಡೊಂಕೇ ಎಂಬಂತೆ ಪಾಕಿಸ್ತಾನ ಮತ್ತೆ ಗಡಿಯಲ್ಲಿ ಉಪಟಳ ಆರಂಭಿಸಿದೆ.

ಆದರೆ ಭಾರತೀಯ ಸೇನೆ ಯಾರಿಗೇನು ಕಮ್ಮಿ? ಅದಕ್ಕಾಗಿಯೇ ಗಡಿಯಲ್ಲಿ ಭದ್ರತೆ ಹಾಗೂ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ದೃಷ್ಟಿಯಿಂದ ಜಮ್ಮು-ಕಾಶ್ಮೀರ ಗಡಿಯಲ್ಲಿ ಸುಮಾರು 5,500 ಸೇನಾ ಬಂಕರ್ ಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಅಷ್ಟೇ ಅಲ್ಲ, ಗಡಿ ಭಾಗದಲ್ಲಿ ಉಗ್ರರ ದಾಳಿಯಿಂದ ಸಾರ್ವಜನಿಕರನ್ನು ರಕ್ಷಿಸುವ ದೃಷ್ಟಿಯಿಂದ 200 ಸಮುದಾಯ ಭವನ ಹಾಗೂ ಗಡಿ ಭವನಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ ಇಡೀ ಯೋಜನೆಯನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಪೂರ್ಣಗೊಳಿಸುವ ಚಿಂತನೆಯಿದೆ.

ಈ ಯೋಜನೆಯ ಜಾರಿಗಾಗಿ ಸುಮಾರು 153 ಕೋಟಿ ರೂಪಾಯಿಗಳ ಅವಶ್ಯಕತೆಯಿದ್ದು, ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯ ಹಣ ಮಂಜೂರು ಮಾಡಲು ಒಪ್ಪಿಗೆ ಸೂಚಿಸಿದೆ. ಒಟ್ಟಿನಲ್ಲಿ ಗಡಿಯಲ್ಲಿ ಉಪಟಳ ಮಾಡುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸಜ್ಜಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search