• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಮ್ಮು ಕಾಶ್ಮೀರದಲ್ಲಿ ಆನ್ ಲೈನ್ ಭಯೋತ್ಪಾದಕರ ಅಟ್ಟಹಾಸ ತೀವ್ರ

TNN Correspondent Posted On May 28, 2018


  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಪ್ರತ್ಯೇಕತವಾದ ಹೆಸರಲ್ಲಿ ಮುಗ್ದ ಯುವಕರನ್ನು ಬಹಿರಂಗ ಸಭೆ, ಸಮಾರಂಭಗಳ ಮೂಲಕ ಭಯೋತ್ಪಾದನೆಯ ಕೂಪಕ್ಕೆ ತಳುತ್ತಿದ್ದ ಪ್ರತ್ಯೇಕವಾದಿಗಳ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕೊನೆ ಹಾಡಿರುವ ಮಧ್ಯೆಯೇ ಆನ್ ಲೈನ್ ಭಯೋತ್ಪಾದನೆ ಕಾಶ್ಮೀರದಲ್ಲಿ ತೀವ್ರಗೊಂಡಿದೆ. ಮದ್ದು, ಗುಂಡುಗಳನಿಟ್ಟು ನೇರವಾಗಿ ಸೈನ್ಯವನ್ನು, ಜನರನ್ನು ಎದುರಿಸುವ ಬದಲು ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ, ಜಿಹಾದ್ ನೆಪದಲ್ಲಿ ಭಯೋತ್ಪಾದನೆಗೆ ತಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಸೇರಿ ನಾನಾ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವಕರಲ್ಲಿ ಧರ್ಮದ ವಿಷ ಬೀಜ ಬಿತ್ತುವ, ಎಲ್ಲ ಕಾರ್ಯಕ್ರಮಗಳಿಗೆ ಧರ್ಮದ ಬಣ್ಣ ಬಳಿದು, ಹಿಂಸೆಗೆ ಪ್ರಚೋಧಿಸುವ ಕಾರ್ಯವನ್ನು ಕಿಪ್ಯಾಡ್ ಜಿಹಾದಿಗಳು ಗುಂಪು ಮಾಡುತ್ತಿದೆ. ಸರ್ಕಾರದ ವಿರುದ್ಧ ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋದಿಸುತ್ತಿರುವವರನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಕಾರ್ಯಪವೃತವಾಗಿವೆ.

ಇತ್ತೀಚಿಗೆ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ‘ಕೀಪ್ಯಾಡ್‌ ಜಿಹಾದಿ’ ಗುಂಪುಗಳು ಸಕ್ರಿಯವಾಗಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳು ಕೀಪ್ಯಾಡ್ ಜಿಹಾದಿಗಳನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡಗುತಾಣಗಳಲ್ಲಿ ಕುಳಿತು  ಕಂಪ್ಯೂಟರ್‌, ಸ್ಮಾರ್ಟ್‌ಫೋನ್‌ ಮೂಲಕ ಕಣಿವೆ ಹಾಗೂ ಹೊರ ರಾಜ್ಯಗಳಲ್ಲೂ ಧರ್ಮಯುದ್ಧ ಸಾರುತ್ತಿದ್ದಾರೆ. ಇದು ಅಮರನಾಥ ಯಾತ್ರೆಯ ಮೇಲೂ ಆತಂಕದ ಛಾಯೇ ಮೂಡಿಸಿದೆ.

ವಿಷ ಬೀಜ ಬಿತ್ತಿ, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಐದು ನಕಲಿ ಟ್ವಿಟರ್ ಖಾತೆಗಳನ್ನು ಪತ್ತೆ ಹಚ್ಚಲಾಗಿದೆ. ಆನ್ ಲೈನ್ ಭಯೋತ್ಪಾದಕ ಗುಂಪುಗಳನ್ನು ಮಟ್ಟಹಾಕಲು ಪತ್ತೆ ಹಚ್ಚಿದ ನಕಲಿ ಟ್ವಿಟರ್‌, ಫೇಸ್‌ಬುಕ್‌ ಖಾತೆಗಳ  ಮಾಹಿತಿ ಕಲೆಹಾಕಿ ಅದನ್ನು ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಮ್‌-ಇಂಡಿಯಾ ತಂಡಕ್ಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search