• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐದು ತಿಂಗಳಲ್ಲಿ 119 ನಕ್ಸಲರು, 65 ಜಿಹಾದಿ ಭಯೋತ್ಪಾದಕರು ಖಲ್ಲಾಸ್

TNN Correspondent Posted On May 28, 2018
0


0
Shares
  • Share On Facebook
  • Tweet It

ದೆಹಲಿ: ನಕ್ಸಲರು ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕಟ್ಟುನಿಟ್ಟನ ಕ್ರಮಗಳು ಭಾರಿ ಪ್ರಮಾಣದಲ್ಲಿ ಯಶ ಕಾಣುತ್ತಿದ್ದು, ದೇಶದಲ್ಲಿ ನಕ್ಸಲರು ಮತ್ತು ಭಯೋತ್ಪಾದನೆ ಹೇಳ ಹೆಸರಿಲ್ಲದಂತಾಗುತ್ತಿದ್ದು, ಶಾಂತಿಯುತ ವಾತಾವರಣ ನಿರ್ಮಾಣದತ್ತ ದೇಶ ಸಾಗುತ್ತಿದೆ. ಕಟ್ಟುನಿಟ್ಟಿನ ಕ್ರಮಗಳಿಗೆ ಸಾಕ್ಷಿಯಾಗಿ ನಕ್ಸಲರು ಮತ್ತು ಉಗ್ರರನ್ನು ಸದೆಬಡೆಯುವ ಕಾರ್ಯ ನಿರಂತರವಾಗಿದ್ದು, 2018 ಜನವರಿಯಿಂದ ಇದುವರೆಗೆ ದೇಶದಲ್ಲಿ 119 ನಕ್ಸಲರು ಮತ್ತು 65 ಜಿಹಾದಿ ಭಯೋತ್ಪಾಕರನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ದೇಶದಲ್ಲಿ ನಕ್ಸಲ್ ಚಟುವಟಿಕೆಗಳು ಶೇ. 36.6 ರಷ್ಟು ಇಳಿಕೆಯಾಗಿದೆ. 2010-13 ರಲ್ಲಿ 6,524 ನಕ್ಸಲರ ಸಂಖ್ಯೆ 2014 ರಿಂದ 2017ರವರೆಗೆ 4136 ಕ್ಕೆ ಇಳಿಕೆಯಾಗಿದೆ. ಇನ್ನು ಕೆಲವರು ಸ್ವಯಂ ಪ್ರೇರಿತರಾಗಿ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಅಲ್ಲದೇ ನಕ್ಸಲ ದಾಳಿಯಲ್ಲಿ ಹುತಾತ್ಮರಾಗುತ್ತಿದ್ದ ಯೋಧರು ಮತ್ತು ಜನಸಾಮಾನ್ಯರ ಸಂಖ್ಯೆಯಲ್ಲೂ ಶೇ.55.5 ರಷ್ಟು ಇಳಿಕೆಯಾಗಿದೆ. 2,428 ರಷ್ಟಿದ್ದ ಸಾವಿನ ಪ್ರಮಾಣ ಇದೀಗ 1,081 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಸಚಿವಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಇಸ್ಲಾಮಿಕ್ ಭಯೋತ್ಪಾದನೆಗೆ ಮೂಗುದಾರ ಹಾಕಲಾಗಿದೆ. ಇಡೀ ದೇಶದಲ್ಲಿ ಇಸ್ಲಾಂ ಭಯೋತ್ಪಾದನೆಗೆ ಕಡಿವಾಣ ಹಾಕಲಾಗಿದ್ದು, 113  ರನ್ನು ಬಂಧಿಸಿ, ಇಡೀ ವಿಶ್ವಕ್ಕೆ ಭಾರತ ಭಯೋತ್ಪಾದಕರ ವಿರುದ್ಧ ಕೈಗೊಳ್ಳುತ್ತಿರುವ ಕಠೋರ ನಿಯಮದ ಕುರಿತು ಸ್ಪಷ್ಟ ಸಂದೇಶ ನೀಡಲಾಗಿದೆ. ಕೇಂದ್ರದ ಕಠೋರ ನಿಲುವುಗಳು ದೇಶದಲ್ಲಿ ನಕ್ಸಲ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಿಸುತ್ತಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search