• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನದಲ್ಲೂ ಹಿಂದೂಗಳ ಸಂಖ್ಯೆ ಹೆಚ್ಚಳ, ಮುಸ್ಲಿಮೇತರರ ಮತದಾರರಲ್ಲಿ ಹಿಂದೂಗಳೇ ಟಾಪ್!

TNN Correspondent Posted On May 28, 2018


  • Share On Facebook
  • Tweet It

ಹಿಂದೂಗಳು ಎಲ್ಲಿದ್ದರೂ, ಹೇಗಿದ್ದರೂ ಶಾಂತಿಪ್ರಿಯರು, ಧರ್ಮ ಸಹಿಷ್ಣುಗಳು ಎಂಬುದು ಇಡೀ ಜಗತ್ತಿಗೇ ಗೊತ್ತಿರುವ ವಿಚಾರ. ಆದರೆ ಮುಸ್ಲಿಂ ಮೂಲಭೂತವಾದದ ತವರು ಮನೆಯಂತಿರುವ ಪಾಕಿಸ್ತಾನದಲ್ಲಿ ಜೀವನ ಸಾಗಿಸಲು ಹಿಂದೂಗಳು ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಮುಸ್ಲಿಮರ ಕಿರುಕುಳಕ್ಕೆ ಈಡಾಗುತ್ತಿದ್ದಾರೆ.

ಹಾಗಂತ ಪಾಕಿಸ್ತಾನದಲ್ಲಿರುವ ಹಿಂದೂಗಳು ಹೇಡಿಗಳಂತೆ ಪಾಕಿಸ್ತನ ಬಿಟ್ಟು ಓಡಿಹೋಗಿಲ್ಲ. ಬದಲಾಗಿ ಪಾಕಿಸ್ತಾನದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಇಷ್ಟೇ ಆಗಿದ್ದರೆ ಸುದ್ದಿ ಬರೆಯುವ ಅವಶ್ಯವಿರಲಿಲ್ಲ. ಖುಷಿಯ ಸಂಗತಿ ಏನೆಂದರೆ ಇತ್ತೀಚೆಗೆ ಪಾಕಿಸ್ತಾನದಲ್ಲಿ ಹಿಂದೂಗಳ ಸಂಖ್ಯೆ ಜಾಸ್ತಿಯಾಗಿದೆ. ಮತದಾರರ ಸಂಖ್ಯೆ ಹೆಚ್ಚಾಗಿರುವಲ್ಲಿ, ಹಿಂದೂಗಳು ಜಾಸ್ತಿ ಇರುವುದೇ ಇದಕ್ಕೆ ಉತ್ತಮ ನಿದರ್ಶನವಾಗಿದೆ.

ಹೌದು, ಪಾಕಿಸ್ತಾನದಲ್ಲಿ ಜುಲೈ 25ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಬಾರಿ ಮುಸ್ಲಿಮೇತರ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹೀಗೆ ಜಾಸ್ತಿಯಾಗಿರುವ ಮುಸ್ಲಿಮೇತರ ಮತದಾರರಲ್ಲಿ ಹಿಂದೂಗಳೇ ಟಾಪ್ ಒನ್ ಸ್ಥಾನದಲ್ಲಿದ್ದು, ಪಾಕಿಸ್ತಾನದಲ್ಲೂ ಹಿಂದುತ್ವ ಪಸರಿಸುತ್ತದೆ ಎಂಬುದು ಇದರಿಂದ ಸಾಬೀತಾಗಿದೆ.

ಈ ಕುರಿತು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದ್ದು, 2013ರಲ್ಲಿ 2.77 ದಶಲಕ್ಷ ಇದ್ದ ಮುಸ್ಲಿಮೇತರರ ಸಂಖ್ಯೆ ಈ ಬಾರಿ 3.63 ದಶಲಕ್ಷಕ್ಕೆ ಏರಿಕೆಯಾಗಿದೆ. ಅಂದರೆ ಶೇ.30ರಷ್ಟು ಮುಸ್ಲಿಮೇತರರ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಈ ಮತದಾರರಲ್ಲಿ 1.77 ದಶಲಕ್ಷ ಮತದಾರರು ಹಿಂದೂಗಳೇ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳೇ ಇದ್ದಾರೆ. ಆದಾಗ್ಯೂ 2013ರ ಚುನಾವಣೆಯಲ್ಲಿ ಹಿಂದೂ ಮತದಾರರ ಸಂಖ್ಯೆ 1.40 ದಶಲಕ್ಷ ಇತ್ತು. ಕಳೆದ ಐದು ವರ್ಷದಲ್ಲಿ ಸುಮಾರು 37 ಸಾವಿರ ಹಿಂದೂ ಮತದಾರರು ನೋಂದಣಿಯಾಗಿದ್ದು ಸಂತಸದ ಸಂಗತಿಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search