• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಚ್ಚೇ ದಿನ್ ಎಲ್ಲಿ ಎನ್ನುವವರೇ ಕೇಳಿ, ಒಂದೇ ಯೋಜನೆ ದೇಶದ 12 ಕೋಟಿ ಜನರಿಗೆ ಲಾಭವಾಗಿರುವುದನ್ನು

TNN Correspondent Posted On May 30, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಅಚ್ಛೇ ದಿನ್ ಇಲ್ಲ, ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂದು ಸದಾ ಬೊಗಳೆ ಬಿಡುತ್ತಿರುವ ಕೆಲವು ಅತೃಪ್ತ ಆತ್ಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪರೋಕ್ಷವಾಗಿ ತಕ್ಕ ಉತ್ತರವನ್ನು ನೀಡಿದ್ದಾರೆ.

ಮಂಗಳವಾರ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಮುದ್ರಾದ ಫಲಾನುಭವಿಗಳ ಜೊತೆಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮೋದಿ ಅವರು, ಮುದ್ರಾ ಯೋಜನೆಯಲ್ಲಿ ಕಿರು ಉದ್ದಿಮೆ, ಸಣ್ಣ ವ್ಯಾಪಾರ ಆರಂಭಸುವವರಿಗೆ ಒಟ್ಟು ಆರು ಲಕ್ಷ ಕೋಟಿ ರೂ. ಸಾಲ ವಿತರಿಸಲಾಗಿದೆ. ಮುದ್ರಾ ಯೋಜನೆಯಿಂದ ದೇಶಾದ್ಯಂತ ಸುಮಾರು 12 ಕೋಟಿ ಜನರಿಗೆ ಲಾಭವಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹಿಂದೆ ಅಧಿಕಾರ ನಡೆಸಿದ ಸರ್ಕಾರಗಳು ಸಾಲ ಮೇಳಗಳ್ನು ನಡೆಸಿ, ಸಾಲ ವಿತರಿಸಿದರೂ, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ವಿಫಲರಾಗಿದ್ದರು. ಆದರೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ತಮ್ಮ ವಿಡಿಯೋ ಭಾಷಣದಲ್ಲೂ ಹಿಂದಿನ ಸರ್ಕಾರಗಳ ವೈಪಲ್ಯವನ್ನು ಎತ್ತಿತೋರಿಸಿರುವ ಪ್ರಧಾನಿ ನರೇಂದ್ರ ಮೋದಿ 25-30 ವರ್ಷದ ಹಿಂದೆ ರಾಜಕೀಯ ಲಾಭಕ್ಕಾಗಿ ಸಾಲ ಮೇಳ ಆಯೋಜಿಸಿ, ರಾಜಕಾರಣಿಗಳ ಆಪ್ತರು, ಸಂಬಂಧಿಕರು ಸಾಲ ಪಡೆದು, ಬ್ಯಾಂಕ್ ಗಳಿಗೆ ವಂಚಿಸುತ್ತಿದ್ದರು. ಆದರೆ ನಮ್ಮ ಸರ್ಕಾರ ಸಾಲ ಮೇಳ ಆಯೋಜಿಸದೇ, ಯುವಕರ ಮೇಲೆ ಭರವಸೆ ಇಟ್ಟಿದ್ದು, ನೇರವಾಗಿ ಸಾಲ ಪಡೆದು ಉದ್ಯೋಗ ಆರಂಭಿಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

2015ರ ಏಪ್ರಿಲ್‌ 8ರಂದು ಆರಂಭವಾದ ಮುದ್ರಾ ಯೋಜನೆ ಅಡಿಯಲ್ಲಿ ಸಣ್ಣ ವ್ಯಾಪಾರ, ಉದ್ದಿಮೆ ಆರಂಭಿಸಲು 10 ಲಕ್ಷ ರೂವರೆಗೆ ಸಾಲ ನೀಡಲಾಗುತ್ತದೆ. 2017 ರಲ್ಲಿ ಮುದ್ರಾ ಯೋಜನೆಯಲ್ಲಿ ಕೇಂದ್ರ ಸರ್ಕಾರ 2.53 ಲಕ್ಷ ಕೋಟಿ ಸಾಲವನ್ನು ವಿತರಿಸಲಾಗಿತ್ತು. ಇದುವರೆಗೆ ಒಟ್ಟು 5.73 ಲಕ್ಷ ಕೋಟಿ ರೂ. ಸಾಲ ವಿತರಿಸಿದ್ದು, ಕೋಟ್ಯಂತರ ಯುವಕರಿಗೆ ಇದರಿಂದ ಉದ್ಯೋಗ ದೊರಕಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search