• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಮುಖಂಡರ ಹತ್ಯೆ ಆರೋಪಿಗಳು ಯಾವ ದೇಶದಲ್ಲಿ ತರಬೇತಿ ಪಡೆದು ಬಂದಿದ್ದಾರೆ ಗೊತ್ತಾ?

TNN Correspondent Posted On May 31, 2018
0


0
Shares
  • Share On Facebook
  • Tweet It

ನವದೆಹಲಿ: ಇತ್ತೀಚೆಗೆ ದೇಶದಲ್ಲಿ ಆರೆಸ್ಸೆಸ್ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆಗಳು ಜಾಸ್ತಿಯಾಗುತ್ತಿವೆ. ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತದೆ. ಕರ್ನಾಟಕದಲ್ಲೇ 22ಕ್ಕೂ ಅಧಿಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವುದು ಆತಂಕ ಸೃಷ್ಟಿಸಿದೆ.

ಆದರೆ ಹೀಗೆ ಹಿಂದೂಗಳನ್ನು ಹತ್ಯೆ ಮಾಡಿದವರು ಎಲ್ಲಿ ತರಬೇತಿ ಪಡೆದಿದ್ದಾರೆ ಎಂಬುದು ಈಗ ಮತ್ತಷ್ಟು ಆತಂಕಕ್ಕೀಡುಮಾಡಿದೆ. ಹೌದು, ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕರ್ತ ನರೇಶ್ ಕುಮಾರ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇವರು ಇಟಲಿಯಲ್ಲಿ ತರಬೇತಿ ಪಡೆದು ಬಂದಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಪಂಜಾಬಿನಲ್ಲಿ 2016ರಿಂದ 17ರ ಅವಧಿಯಲ್ಲಿ ಸುಮಾರು 8 ಎಂಟು ಎರೆಸ್ಸೆಸ್ ಮುಖಂಡರನ್ನು ಹತ್ಯೆ ಮಾಡಲಾಗಿದ್ದು, ಈ ಎಲ್ಲ ಕೃತ್ಯಗಳ ಹಿಂದೆಯೂ ಹೀಗೆ ಇಟಲಿಯಿಂದ ತರಬೇತಿ ಪಡೆದವರ ಕೈವಾಡ ಇದೆ. ಇವರು ಇಟಲಿಯಲ್ಲಿ ಕೊಲೆ ಮಾಡುವ ಕುರಿತು ತರಬೇತಿ ಪಡೆದು ಭಾರತದಲ್ಲಿ ಆರೆಸ್ಸೆಸ್ ಮುಖಂಡರನ್ನು ಕೊಲೆ ಮಾಡಲಾಗಿದೆ ಎಂದು ನರೇಶ್ ಕುಮಾರ್ ಹತ್ಯೆಯ ಪ್ರಮುಖ ಆರೋಪಿ ಎನ್ಐಎ ಅಧಿಕಾರಿಗಳಿಗೆ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕೊಲೆ ಪಿತೂರಿಯಲ್ಲಿ ಖಲಿಸ್ತಾನ್ ಲಿಬರೇಷನ್ ಫೋರ್ಸ್ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಪಾಕಿಸ್ತಾನ, ಆಸ್ಟ್ರೇಲಿಯಾ, ಲಂಡನ್, ಫ್ರಾನ್ಸ್ ಹಾಗೂ ಇಟಲಿಯಲ್ಲಿ ಕುಳಿತು ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೂ ಪಿತೂರಿ ಮಾಡಲಾಗಿತ್ತು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಈ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search