• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಮುಖಂಡರ ಹತ್ಯೆ ಆರೋಪಿಗಳು ಯಾವ ದೇಶದಲ್ಲಿ ತರಬೇತಿ ಪಡೆದು ಬಂದಿದ್ದಾರೆ ಗೊತ್ತಾ?

TNN Correspondent Posted On May 31, 2018
0


0
Shares
  • Share On Facebook
  • Tweet It

ನವದೆಹಲಿ: ಇತ್ತೀಚೆಗೆ ದೇಶದಲ್ಲಿ ಆರೆಸ್ಸೆಸ್ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆಗಳು ಜಾಸ್ತಿಯಾಗುತ್ತಿವೆ. ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತದೆ. ಕರ್ನಾಟಕದಲ್ಲೇ 22ಕ್ಕೂ ಅಧಿಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವುದು ಆತಂಕ ಸೃಷ್ಟಿಸಿದೆ.

ಆದರೆ ಹೀಗೆ ಹಿಂದೂಗಳನ್ನು ಹತ್ಯೆ ಮಾಡಿದವರು ಎಲ್ಲಿ ತರಬೇತಿ ಪಡೆದಿದ್ದಾರೆ ಎಂಬುದು ಈಗ ಮತ್ತಷ್ಟು ಆತಂಕಕ್ಕೀಡುಮಾಡಿದೆ. ಹೌದು, ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕರ್ತ ನರೇಶ್ ಕುಮಾರ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇವರು ಇಟಲಿಯಲ್ಲಿ ತರಬೇತಿ ಪಡೆದು ಬಂದಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಪಂಜಾಬಿನಲ್ಲಿ 2016ರಿಂದ 17ರ ಅವಧಿಯಲ್ಲಿ ಸುಮಾರು 8 ಎಂಟು ಎರೆಸ್ಸೆಸ್ ಮುಖಂಡರನ್ನು ಹತ್ಯೆ ಮಾಡಲಾಗಿದ್ದು, ಈ ಎಲ್ಲ ಕೃತ್ಯಗಳ ಹಿಂದೆಯೂ ಹೀಗೆ ಇಟಲಿಯಿಂದ ತರಬೇತಿ ಪಡೆದವರ ಕೈವಾಡ ಇದೆ. ಇವರು ಇಟಲಿಯಲ್ಲಿ ಕೊಲೆ ಮಾಡುವ ಕುರಿತು ತರಬೇತಿ ಪಡೆದು ಭಾರತದಲ್ಲಿ ಆರೆಸ್ಸೆಸ್ ಮುಖಂಡರನ್ನು ಕೊಲೆ ಮಾಡಲಾಗಿದೆ ಎಂದು ನರೇಶ್ ಕುಮಾರ್ ಹತ್ಯೆಯ ಪ್ರಮುಖ ಆರೋಪಿ ಎನ್ಐಎ ಅಧಿಕಾರಿಗಳಿಗೆ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕೊಲೆ ಪಿತೂರಿಯಲ್ಲಿ ಖಲಿಸ್ತಾನ್ ಲಿಬರೇಷನ್ ಫೋರ್ಸ್ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಪಾಕಿಸ್ತಾನ, ಆಸ್ಟ್ರೇಲಿಯಾ, ಲಂಡನ್, ಫ್ರಾನ್ಸ್ ಹಾಗೂ ಇಟಲಿಯಲ್ಲಿ ಕುಳಿತು ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೂ ಪಿತೂರಿ ಮಾಡಲಾಗಿತ್ತು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಈ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search