• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಣಿಗೆ ಪಡೆಯುವಲ್ಲೂ ವಿಶ್ವಾಸ ಗಳಿಸಿದ ಬಿಜೆಪಿ, ಕಾಂಗ್ರೆಸ್ಸಿಗಿಂತ 12 ಪಟ್ಟು ಹೆಚ್ಚು ದೇಣಿಗೆ ಸಂಗ್ರಹ

TNN Correspondent Posted On May 31, 2018


  • Share On Facebook
  • Tweet It

ದೇಶದಲ್ಲಿ ಯಾವುದೇ ಪಕ್ಷವಿರಲಿ, ತಾನು ಜನರ ಬಳಿ ಹೋಗುವುದು ಜನರ ದುಡ್ಡಿನಲ್ಲೇ, ಅರ್ಥಾತ್ ಉದ್ಯಮಿಗಳ, ದಾನಿಗಳಿಂದ ಪಡೆದ ಹಣದಿಂದಲೇ. ಬೃಹತ್ ಸಮಾವೇಶ, ಚುನಾವಣೆ ಸೇರಿ ಹಲವು ಕಾರಣಗಳಿಗಾಗಿ ಪಕ್ಷಗಳು ಜನರಿಂದ ದೇಣಿಗೆ ಸಂಗ್ರಹಿಸಿ ಖರ್ಚು-ವೆಚ್ಚ ನೋಡಿಕೊಳ್ಳುತ್ತವೆ.

ಅದೇ ರೀತಿಯಾಗಿದೇ ದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತವೆ. ಆದರೆ ಹೀಗೆ ದೇಣಿಗೆ ಸಂಗ್ರಹಿಸಲು ಯಾವುದೇ ಪಕ್ಷವು ಸಾರ್ವಜನಿಕರಿಂದ ವಿಶ್ವಾಸ ಪಡೆದಿರಬೇಕು, ದೇಶದ ಜನರ ಏಳಿಗೆಗೆ ಶ್ರಮಿಸುವಂತಿರಬೇಕು ಎಂಬ ಅಲಿಖಿತ ನಿಯಮಗಳೂ ಇವೆ.

ಈ ದಿಸೆಯಲ್ಲೂ ದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಉದ್ಯಮಿಗಳು, ದಾನಿಗಳಿಂದ ಅಪಾರ ಹಣ ಸಂಗ್ರಹಿಸಿದೆ. ಹೌದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 2016-17ನೇ ಸಾಲಿನಲ್ಲಿ ಅತಿಹೆಚ್ಚು ಹಣ ಸಂಗ್ರಹಿಸಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2016-17ನೇ ಅವಧಿಯಲ್ಲಿ ಬಿಜೆಪಿಗೆ ಜನ 532.27 ಕೋಟಿ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಇದು ಕಾಂಗ್ರೆಸ್ಸಿಗಿಂತ ಸುಮಾರು 12 ಪಟ್ಟು ಜಾಸ್ತಿಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಜನರ ವಿಶ್ವಾಸ ಗಳಿಸಿದ್ದು, ಸುಮಾರು 22 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಹಾಗೆಯೇ ಉದ್ಯಮಿಗಳು, ದಾನಿಗಳ ವಿಶ್ವಾಸವೂ ಕಳೆದುಕೊಂಡಿದ್ದು, ದೇಣಿಗೆ ಸಂಗ್ರಹವಾಗದೆ 2019ರ ಲೋಕಸಭೆ ಚುನಾವಣೆ ಎದುರಿಸಲು ಸಂಕಷ್ಟ ಎದುರಿಸುತ್ತಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search