• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಣಿಗೆ ಪಡೆಯುವಲ್ಲೂ ವಿಶ್ವಾಸ ಗಳಿಸಿದ ಬಿಜೆಪಿ, ಕಾಂಗ್ರೆಸ್ಸಿಗಿಂತ 12 ಪಟ್ಟು ಹೆಚ್ಚು ದೇಣಿಗೆ ಸಂಗ್ರಹ

TNN Correspondent Posted On May 31, 2018
0


0
Shares
  • Share On Facebook
  • Tweet It

ದೇಶದಲ್ಲಿ ಯಾವುದೇ ಪಕ್ಷವಿರಲಿ, ತಾನು ಜನರ ಬಳಿ ಹೋಗುವುದು ಜನರ ದುಡ್ಡಿನಲ್ಲೇ, ಅರ್ಥಾತ್ ಉದ್ಯಮಿಗಳ, ದಾನಿಗಳಿಂದ ಪಡೆದ ಹಣದಿಂದಲೇ. ಬೃಹತ್ ಸಮಾವೇಶ, ಚುನಾವಣೆ ಸೇರಿ ಹಲವು ಕಾರಣಗಳಿಗಾಗಿ ಪಕ್ಷಗಳು ಜನರಿಂದ ದೇಣಿಗೆ ಸಂಗ್ರಹಿಸಿ ಖರ್ಚು-ವೆಚ್ಚ ನೋಡಿಕೊಳ್ಳುತ್ತವೆ.

ಅದೇ ರೀತಿಯಾಗಿದೇ ದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತವೆ. ಆದರೆ ಹೀಗೆ ದೇಣಿಗೆ ಸಂಗ್ರಹಿಸಲು ಯಾವುದೇ ಪಕ್ಷವು ಸಾರ್ವಜನಿಕರಿಂದ ವಿಶ್ವಾಸ ಪಡೆದಿರಬೇಕು, ದೇಶದ ಜನರ ಏಳಿಗೆಗೆ ಶ್ರಮಿಸುವಂತಿರಬೇಕು ಎಂಬ ಅಲಿಖಿತ ನಿಯಮಗಳೂ ಇವೆ.

ಈ ದಿಸೆಯಲ್ಲೂ ದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಉದ್ಯಮಿಗಳು, ದಾನಿಗಳಿಂದ ಅಪಾರ ಹಣ ಸಂಗ್ರಹಿಸಿದೆ. ಹೌದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 2016-17ನೇ ಸಾಲಿನಲ್ಲಿ ಅತಿಹೆಚ್ಚು ಹಣ ಸಂಗ್ರಹಿಸಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2016-17ನೇ ಅವಧಿಯಲ್ಲಿ ಬಿಜೆಪಿಗೆ ಜನ 532.27 ಕೋಟಿ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಇದು ಕಾಂಗ್ರೆಸ್ಸಿಗಿಂತ ಸುಮಾರು 12 ಪಟ್ಟು ಜಾಸ್ತಿಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಜನರ ವಿಶ್ವಾಸ ಗಳಿಸಿದ್ದು, ಸುಮಾರು 22 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಹಾಗೆಯೇ ಉದ್ಯಮಿಗಳು, ದಾನಿಗಳ ವಿಶ್ವಾಸವೂ ಕಳೆದುಕೊಂಡಿದ್ದು, ದೇಣಿಗೆ ಸಂಗ್ರಹವಾಗದೆ 2019ರ ಲೋಕಸಭೆ ಚುನಾವಣೆ ಎದುರಿಸಲು ಸಂಕಷ್ಟ ಎದುರಿಸುತ್ತಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search