• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಣಿಗೆ ಪಡೆಯುವಲ್ಲೂ ವಿಶ್ವಾಸ ಗಳಿಸಿದ ಬಿಜೆಪಿ, ಕಾಂಗ್ರೆಸ್ಸಿಗಿಂತ 12 ಪಟ್ಟು ಹೆಚ್ಚು ದೇಣಿಗೆ ಸಂಗ್ರಹ

TNN Correspondent Posted On May 31, 2018
0


0
Shares
  • Share On Facebook
  • Tweet It

ದೇಶದಲ್ಲಿ ಯಾವುದೇ ಪಕ್ಷವಿರಲಿ, ತಾನು ಜನರ ಬಳಿ ಹೋಗುವುದು ಜನರ ದುಡ್ಡಿನಲ್ಲೇ, ಅರ್ಥಾತ್ ಉದ್ಯಮಿಗಳ, ದಾನಿಗಳಿಂದ ಪಡೆದ ಹಣದಿಂದಲೇ. ಬೃಹತ್ ಸಮಾವೇಶ, ಚುನಾವಣೆ ಸೇರಿ ಹಲವು ಕಾರಣಗಳಿಗಾಗಿ ಪಕ್ಷಗಳು ಜನರಿಂದ ದೇಣಿಗೆ ಸಂಗ್ರಹಿಸಿ ಖರ್ಚು-ವೆಚ್ಚ ನೋಡಿಕೊಳ್ಳುತ್ತವೆ.

ಅದೇ ರೀತಿಯಾಗಿದೇ ದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತವೆ. ಆದರೆ ಹೀಗೆ ದೇಣಿಗೆ ಸಂಗ್ರಹಿಸಲು ಯಾವುದೇ ಪಕ್ಷವು ಸಾರ್ವಜನಿಕರಿಂದ ವಿಶ್ವಾಸ ಪಡೆದಿರಬೇಕು, ದೇಶದ ಜನರ ಏಳಿಗೆಗೆ ಶ್ರಮಿಸುವಂತಿರಬೇಕು ಎಂಬ ಅಲಿಖಿತ ನಿಯಮಗಳೂ ಇವೆ.

ಈ ದಿಸೆಯಲ್ಲೂ ದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಉದ್ಯಮಿಗಳು, ದಾನಿಗಳಿಂದ ಅಪಾರ ಹಣ ಸಂಗ್ರಹಿಸಿದೆ. ಹೌದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 2016-17ನೇ ಸಾಲಿನಲ್ಲಿ ಅತಿಹೆಚ್ಚು ಹಣ ಸಂಗ್ರಹಿಸಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2016-17ನೇ ಅವಧಿಯಲ್ಲಿ ಬಿಜೆಪಿಗೆ ಜನ 532.27 ಕೋಟಿ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಇದು ಕಾಂಗ್ರೆಸ್ಸಿಗಿಂತ ಸುಮಾರು 12 ಪಟ್ಟು ಜಾಸ್ತಿಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಜನರ ವಿಶ್ವಾಸ ಗಳಿಸಿದ್ದು, ಸುಮಾರು 22 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಹಾಗೆಯೇ ಉದ್ಯಮಿಗಳು, ದಾನಿಗಳ ವಿಶ್ವಾಸವೂ ಕಳೆದುಕೊಂಡಿದ್ದು, ದೇಣಿಗೆ ಸಂಗ್ರಹವಾಗದೆ 2019ರ ಲೋಕಸಭೆ ಚುನಾವಣೆ ಎದುರಿಸಲು ಸಂಕಷ್ಟ ಎದುರಿಸುತ್ತಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search