• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಕರೇ ತಮ್ಮ ಮಕ್ಕಳನ್ನು ಆರ್ ಎಸ್ಎಸ್ ಸೇರಿಸುವ ದಿನ ಬರಲಿವೆ: ಹರ್ಯಾಣ ಸಚಿವ ಅನೀಲ್ ವಿಜ್

TNN Correspondent Posted On May 31, 2018
0


0
Shares
  • Share On Facebook
  • Tweet It

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘ ಶಿಕ್ಷಾವರ್ಗದಲ್ಲಿ ಭಾಗವಹಿಸುವ ಕುರಿತು ಆತಂಕ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳ ನಡೆಗೆ ತೀವ್ರ ಬೇಸರ ವ್ಯಕ್ತವಾಗಿದ್ದು, ಅಭಿಪ್ರಾಯ ಹಂಚಿಕೊಳ್ಳಲು ಪ್ರಣಬ್ ಸ್ವತಂತ್ರರು ಎಂಬ ಸಾಮಾನ್ಯ ಅರಿವು ಇಲ್ಲದಂತೆ ಪ್ರತಿ ಪಕ್ಷಗಳು ವಾದ ಮಾಡುತ್ತಿರುವುದು ದುರಂತ. ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಹರ್ಯಾಣದ ಸಚಿವ ಅನೀಲ್ ವಿಜ್ ‘ಸದಾ ರಾಷ್ಟ್ರದ ಹಿತ ಚಿಂತನೆ ಬಯಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದ ಏಳಿಗೆಗೆ ಶ್ರಮಿಸುತ್ತಿದೆ. ಭವಿಷ್ಯದಲ್ಲಿ ಪ್ರತಿ ಭಾರತೀಯರ ಕಡ್ಡಾಯವಾಗಿ ಆರ್ ಎಸ್ ಎಸ್ ಸೇರುವ ದಿನಗಳು ಬರಲಿವೆ ಎಂದು ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಾಗಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಹ್ವಾನ  ಒಪ್ಪಿಕೊಂಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಷ್ಟ್ರೀಯ ಸಂಘಟನೆಯಾಗಿದ್ದು, ಪ್ರಣಬ್ ಮುಖರ್ಜಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಅವರ ಹೇಳಿಕೆಯನ್ನು ಪ್ರಬಲವಾಗಿ ಪ್ರತಿಪಾಧಿಸಿರುವ ಅವರು ‘ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸೇರ್ಪಡೆ ಮಾಡುತ್ತಾರೆ. ಯಾವುದೇ ಒತ್ತಾಯವಿಲ್ಲದೇ ಸ್ವಯಂ ಪೂರ್ವಕವಾಗಿ ಈ ಕಾರ್ಯ ನಡೆಸುತ್ತಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರೀಯ ಭದ್ರತೆಯ ದೃಷ್ಟಿಯಲ್ಲಿ ಇರುವುದು ಅವಶ್ಯ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search