• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಯಾವ ರಾಷ್ಟ್ರದಿಂದ ಸ್ಪೈಕ್ ಕ್ಷಿಪಣಿ ತರಿಸಿಕೊಳ್ಳುತ್ತಿದೆ ಗೊತ್ತಾ?

TNN Correspondent Posted On June 2, 2018
0


0
Shares
  • Share On Facebook
  • Tweet It

ನವದೆಹಲಿ: ಆ ಹೇಡಿ ಪಾಕಿಸ್ತಾನವನ್ನು ಎಂದಿಗೂ ನಂಬುವಂತಿಲ್ಲ. ಮಗ್ಗುಲಲ್ಲೇ ಕುಳಿತು ಶಾಂತಿ ಮಾತುಕತೆ ನಡೆಸಿ, ಹಿಂಬಾಗಿಲಿನಿಂದ ಉಗ್ರರು, ಸೈನಿಕರನ್ನು ಬಿಟ್ಟು ಉಪಟಳ ಮಾಡುತ್ತಿದೆ. ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ಇಂತಹುದೇ ಉಪಟಳ ಮಾಡುತ್ತದೆ. ಆದರೆ ಭಾರತೀಯ ಸೈನಿಕರು ಸುಮ್ಮನಿರಬೇಕಿಲ್ಲ, ದಾಳಿ ಮಾಡಲು ಯತ್ನಿಸಿದ, ಮಾಡಿದ ಉಗ್ರರು, ಪಾಕಿ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದ್ದು, ಶತ್ರುರಾಷ್ಟ್ರದ ಯುದ್ಧ ಟ್ಯಾಂಕರ್ ಗಳನ್ನು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸುವ ಟ್ಯಾಂಕ್ ನಿರೋಧಕ ಸ್ಕೈಪ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತು ಭಾರತ ಹಾಗೂ ಇಸ್ರೇಲ್ ನಡುವೆ ಮಹತ್ತರ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದ ಪ್ರಕಟವಾಗಲಿದೆ. ಈ ಸ್ಪೈಕ್ ಕ್ಷಿಪಣಿಗಳ ತಯಾರಿಕೆಯಲ್ಲಿ ಇಸ್ರೇಲ್ ಮುನ್ನಡೆಯಲ್ಲಿರುವ ಕಾರಣ ಹಾಗೂ ಇಸ್ರೇಲ್ ಜತೆ ಭಾರತದ ಸಂಬಂಧ ಉತ್ತಮವಾಗಿರುವ ಕಾರಣದಿಂದ ಇಸ್ರೇಲ್ ನಿಂದ ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಟ್ಯಾಂಕ್ ನಿರೋಧಕ ಸ್ಪೈಕ್ ಕ್ಷಿಪಣಿಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಶತ್ರುರಾಷ್ಟ್ರಗಳ ಯುದ್ಧದ ಟ್ಯಾಂಕರ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಶಕ್ತಿ ಹೊಂದಿವೆ. ಭಾರತಕ್ಕೆ ಪ್ರಸ್ತುತ ಇಂತಹ 8 ಸಾವಿರ ಕ್ಷಿಪಣಿಗಳ ಅವಶ್ಯವಿದ್ದು, ಮುಂದಿನ ಮೂರು ವರ್ಷದಲ್ಲಿ ಇಸ್ರೇಲ್ ಭಾರತಕ್ಕೆ ಬಹುತೇಕ ಕ್ಷಿಪಣಿ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search