• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಯಾವ ರಾಷ್ಟ್ರದಿಂದ ಸ್ಪೈಕ್ ಕ್ಷಿಪಣಿ ತರಿಸಿಕೊಳ್ಳುತ್ತಿದೆ ಗೊತ್ತಾ?

TNN Correspondent Posted On June 2, 2018
0


0
Shares
  • Share On Facebook
  • Tweet It

ನವದೆಹಲಿ: ಆ ಹೇಡಿ ಪಾಕಿಸ್ತಾನವನ್ನು ಎಂದಿಗೂ ನಂಬುವಂತಿಲ್ಲ. ಮಗ್ಗುಲಲ್ಲೇ ಕುಳಿತು ಶಾಂತಿ ಮಾತುಕತೆ ನಡೆಸಿ, ಹಿಂಬಾಗಿಲಿನಿಂದ ಉಗ್ರರು, ಸೈನಿಕರನ್ನು ಬಿಟ್ಟು ಉಪಟಳ ಮಾಡುತ್ತಿದೆ. ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ಇಂತಹುದೇ ಉಪಟಳ ಮಾಡುತ್ತದೆ. ಆದರೆ ಭಾರತೀಯ ಸೈನಿಕರು ಸುಮ್ಮನಿರಬೇಕಿಲ್ಲ, ದಾಳಿ ಮಾಡಲು ಯತ್ನಿಸಿದ, ಮಾಡಿದ ಉಗ್ರರು, ಪಾಕಿ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದ್ದು, ಶತ್ರುರಾಷ್ಟ್ರದ ಯುದ್ಧ ಟ್ಯಾಂಕರ್ ಗಳನ್ನು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸುವ ಟ್ಯಾಂಕ್ ನಿರೋಧಕ ಸ್ಕೈಪ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತು ಭಾರತ ಹಾಗೂ ಇಸ್ರೇಲ್ ನಡುವೆ ಮಹತ್ತರ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದ ಪ್ರಕಟವಾಗಲಿದೆ. ಈ ಸ್ಪೈಕ್ ಕ್ಷಿಪಣಿಗಳ ತಯಾರಿಕೆಯಲ್ಲಿ ಇಸ್ರೇಲ್ ಮುನ್ನಡೆಯಲ್ಲಿರುವ ಕಾರಣ ಹಾಗೂ ಇಸ್ರೇಲ್ ಜತೆ ಭಾರತದ ಸಂಬಂಧ ಉತ್ತಮವಾಗಿರುವ ಕಾರಣದಿಂದ ಇಸ್ರೇಲ್ ನಿಂದ ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಟ್ಯಾಂಕ್ ನಿರೋಧಕ ಸ್ಪೈಕ್ ಕ್ಷಿಪಣಿಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಶತ್ರುರಾಷ್ಟ್ರಗಳ ಯುದ್ಧದ ಟ್ಯಾಂಕರ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಶಕ್ತಿ ಹೊಂದಿವೆ. ಭಾರತಕ್ಕೆ ಪ್ರಸ್ತುತ ಇಂತಹ 8 ಸಾವಿರ ಕ್ಷಿಪಣಿಗಳ ಅವಶ್ಯವಿದ್ದು, ಮುಂದಿನ ಮೂರು ವರ್ಷದಲ್ಲಿ ಇಸ್ರೇಲ್ ಭಾರತಕ್ಕೆ ಬಹುತೇಕ ಕ್ಷಿಪಣಿ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search