• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಯಾವ ರಾಷ್ಟ್ರದಿಂದ ಸ್ಪೈಕ್ ಕ್ಷಿಪಣಿ ತರಿಸಿಕೊಳ್ಳುತ್ತಿದೆ ಗೊತ್ತಾ?

TNN Correspondent Posted On June 2, 2018
0


0
Shares
  • Share On Facebook
  • Tweet It

ನವದೆಹಲಿ: ಆ ಹೇಡಿ ಪಾಕಿಸ್ತಾನವನ್ನು ಎಂದಿಗೂ ನಂಬುವಂತಿಲ್ಲ. ಮಗ್ಗುಲಲ್ಲೇ ಕುಳಿತು ಶಾಂತಿ ಮಾತುಕತೆ ನಡೆಸಿ, ಹಿಂಬಾಗಿಲಿನಿಂದ ಉಗ್ರರು, ಸೈನಿಕರನ್ನು ಬಿಟ್ಟು ಉಪಟಳ ಮಾಡುತ್ತಿದೆ. ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ಇಂತಹುದೇ ಉಪಟಳ ಮಾಡುತ್ತದೆ. ಆದರೆ ಭಾರತೀಯ ಸೈನಿಕರು ಸುಮ್ಮನಿರಬೇಕಿಲ್ಲ, ದಾಳಿ ಮಾಡಲು ಯತ್ನಿಸಿದ, ಮಾಡಿದ ಉಗ್ರರು, ಪಾಕಿ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದ್ದು, ಶತ್ರುರಾಷ್ಟ್ರದ ಯುದ್ಧ ಟ್ಯಾಂಕರ್ ಗಳನ್ನು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸುವ ಟ್ಯಾಂಕ್ ನಿರೋಧಕ ಸ್ಕೈಪ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತು ಭಾರತ ಹಾಗೂ ಇಸ್ರೇಲ್ ನಡುವೆ ಮಹತ್ತರ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದ ಪ್ರಕಟವಾಗಲಿದೆ. ಈ ಸ್ಪೈಕ್ ಕ್ಷಿಪಣಿಗಳ ತಯಾರಿಕೆಯಲ್ಲಿ ಇಸ್ರೇಲ್ ಮುನ್ನಡೆಯಲ್ಲಿರುವ ಕಾರಣ ಹಾಗೂ ಇಸ್ರೇಲ್ ಜತೆ ಭಾರತದ ಸಂಬಂಧ ಉತ್ತಮವಾಗಿರುವ ಕಾರಣದಿಂದ ಇಸ್ರೇಲ್ ನಿಂದ ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಟ್ಯಾಂಕ್ ನಿರೋಧಕ ಸ್ಪೈಕ್ ಕ್ಷಿಪಣಿಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಶತ್ರುರಾಷ್ಟ್ರಗಳ ಯುದ್ಧದ ಟ್ಯಾಂಕರ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಶಕ್ತಿ ಹೊಂದಿವೆ. ಭಾರತಕ್ಕೆ ಪ್ರಸ್ತುತ ಇಂತಹ 8 ಸಾವಿರ ಕ್ಷಿಪಣಿಗಳ ಅವಶ್ಯವಿದ್ದು, ಮುಂದಿನ ಮೂರು ವರ್ಷದಲ್ಲಿ ಇಸ್ರೇಲ್ ಭಾರತಕ್ಕೆ ಬಹುತೇಕ ಕ್ಷಿಪಣಿ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search