• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಸರ್ಕಾರದ ಕಠಿಣ ನಿಮಯಗಳಿಂದ ಕಣಿವೆಯಲ್ಲಿ ಅಂತ್ಯದತ್ತ ಭಯೋತ್ಪಾದನೆ: ಜೀತೇಂದ್ರ ಸಿಂಗ್

TNN Correspondent Posted On June 2, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕಟ್ಟುನಿಟ್ಟಿನ ಕ್ರಮಗಳಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆ ಹಂತ ತಲುಪಿದ್ದು, ಶೀಘ್ರದಲ್ಲಿ ಇಡೀ ಕಣಿವೆ ರಾಜ್ಯದಲ್ಲಿ ಶಾಂತಿ ನೆಲೆಸಲಿದೆ. ಭಯೋತ್ಪಾದನೆ ಹೆಳ ಹೆಸರಿಲ್ಲದಂತಾಗಲಿದೆ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕಠಿಣ ನಿಮಯಗಳಿಂದ 600 ಭಯೋತ್ಪಾದಕರ ಹತ್ಯೆಯಾಗಿದ್ದು, ಭಯೋತ್ಪಾದನಾ ವಿರೋಧಿ ಚಟುವಟಿಕೆಗಳು ನಿರಂತರವಾಗಿರುವುದು ಇದಕ್ಕೆ ಕಾರಣ. ಯುಪಿಎ-1 ಮತ್ತು ಯುಪಿಎ-2 ರ ಆಡಳಿತಕ್ಕಿಂತ ಹೆಚ್ಚು ಭಯೋತ್ಪಾದಕರನ್ನು ಪ್ರಸ್ತುತ ಎನ್ ಡಿಎ ಸರ್ಕಾರದ ನೇತೃತ್ವದಲ್ಲಿ ಹತ್ಯೆ ಮಾಡಿ, ಭಯೋತ್ಪಾದನೆಯನ್ನು ಹತ್ತಿಕ್ಕಲು ಶ್ರಮಿಸಲಾಗಿದೆ. ಆದ್ದರಿಂದಲೇ ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆ ಕೊನೆ ಹಂತ ತಲುಪಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಪಾಕಿಸ್ತಾನ ಮತ್ತು ಜಮ್ಮು ಕಾಶ್ಮೀರದ ಪ್ರತ್ಯೇಕವಾದಿಗಳ ಜೊತೆ ಮಾತುಕತೆಗೆ ಸಿದ್ಧವಿದ್ದರೂ, ದಾಳಿ ನಡೆಸುತ್ತಿರುವುದು ದುರಂತ. ಭಾರತ ದೇಶದ ಶಾಂತಿಗಾಗಿ ಯಾವುದೇ ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದಾರೆ. ಭಾರತದ ನೆರೆ ರಾಷ್ಟ್ರಗಳು ಶಾಂತಿ ಬಯಸಿದರೇ ಭಾರತ ಸದಾ ಸಿದ್ಧವಾಗಿದೆ. ಆದರೆ ಭಯೋತ್ಪಾದನೆಗೆ ಪ್ರಚೋಧನೆ ನೀಡಿದರೇ, ದೇಶದ ರಕ್ಷಣಾ ಪಡೆಗಳು ತಕ್ಕ ಉತ್ತರ ನೀಡಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಮ್ಜಾನ್ ಶಾಂತಿಯುತ ಆಚರಣೆಗಾಗಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ದೇಶದ ಹಿತಕ್ಕಾಗಿ ಪಾಕಿಸ್ತಾನದ ಜೊತೆಗೆ ಮೋದಿ ಸರ್ಕಾರ ಮಾತುಕತೆಗೆ ಸಿದ್ಧವಿದೆ. ಜಮ್ಮು ಕಾಶ್ಮೀರದ ಪ್ರತ್ಯೇಕವಾದಿಗಳಷ್ಟೇ ಅಲ್ಲ ಸಾಮಾನ್ಯ ಜನರು ಬಂದು ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ಆಹ್ವಾನ ನೀಡಿದ್ದಾರೆ.

ನೋಟ್ಯಂತರದಿಂದ ಭಯೋತ್ಪಾದನೆಗೆ ತೀವ್ರ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಗಡಿಯಲ್ಲಿ ವಾಸಿಸುವವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಅಲ್ಲದೇ ಗಡಿ ರಕ್ಷಣೆಗೆ ಆದ್ಯತೆ ನೀಡಿದೆ. ಗಡಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search