• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಾತ್ಮ ಗಾಂಧಿಜೀಗೂ ಆರ್ ಎಸ್ ಎಸ್ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು: ವೆಂಕಯ್ಯ ನಾಯ್ಡು

TNN Correspondent Posted On June 2, 2018


  • Share On Facebook
  • Tweet It

ದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರಿಗೂ ಸಕಾರಾತ್ಮಕ ಅಭಿಪ್ರಾಯವಿತ್ತು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಈ ಮೂಲಕ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗಪುರದಲ್ಲಿ ಜೂನ್ 7ರಂದು ನಡೆಯಲಿರುವ ಆರ್ ಎಸ್ ಎಸ್ನ ಸಂಘ ಶಿಕ್ಷಾ ವರ್ಗದಲ್ಲಿ ಭಾಗಿಯಾಗುವುದನ್ನು ವಿರೋಧಿಸುತ್ತಿರುವವರಿಗೆ ತಕ್ಕ ಉತ್ತರ ನೀಡಿದ್ದಾರೆ.

1934ರಲ್ಲಿ ಮಹಾತ್ಮ ಗಾಂಧಿಜೀ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಬಿರದಲ್ಲಿ ಭಾಗಿಯಾಗಿದ್ದರು. ಅಲ್ಲದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿನ ಶಿಸ್ತು, ಪಾಠ ಬೋಧನೆ, ಜಾತಿ ನಿರಪೇಕ್ಷಿತ ವರ್ತನೆ, ತಾರತಮ್ಯವಿಲ್ಲದ ನಡವಳಿಕೆಯಿಂದ ಪ್ರಭಾವಿತರರಾಗಿದ್ದರು. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ಆರ್ ಎಸ್ ಎಸ್ ನ ತಾರತಮ್ಯವಿಲ್ಲದೆ ಇರುತ್ತಾರೆ. ಸ್ವಯಂ ಸೇವಕರು ಪರಸ್ಪರ ಜಾತಿ ಜಾತಿ ಎನ್ನದೇ, ಎಲ್ಲರೂ ಸಮಾನರಾಗಿ ಶಿಬಿರದಲ್ಲಿ ಭಾಗಿಯಾಗುತ್ತಾರೆ ಎಂದು ಗಾಂಧಿಜೀ ಹೇಳಿದ್ದರು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆತ್ಮ ಅನುಶಾಸನ, ಆತ್ಮ ಸಮ್ಮಾನ, ಆತ್ಮ ರಕ್ಷಾ, ಆತ್ಮ ನಿರ್ಭರತೆಯನ್ನು ಕಾಪಾಡಿಕೊಂಡು ಬರುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತೇನೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರೀಯ ಸರ್ವರ ಏಳಿಗೆಯ ಸಿದ್ಧಾಂತವನ್ನು ಅನುಸರಿಸಿಕೊಂಡು ಬರುತ್ತಿದೆ ಎಂದು ವೆಂಕಯ್ಯ ನಾಯ್ಡು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
Tulunadu News December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
Tulunadu News December 5, 2023
Leave A Reply

  • Recent Posts

    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
  • Popular Posts

    • 1
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 2
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 3
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 4
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 5
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search