• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಾತ್ಮ ಗಾಂಧಿಜೀಗೂ ಆರ್ ಎಸ್ ಎಸ್ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು: ವೆಂಕಯ್ಯ ನಾಯ್ಡು

TNN Correspondent Posted On June 2, 2018
0


0
Shares
  • Share On Facebook
  • Tweet It

ದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರಿಗೂ ಸಕಾರಾತ್ಮಕ ಅಭಿಪ್ರಾಯವಿತ್ತು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಈ ಮೂಲಕ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗಪುರದಲ್ಲಿ ಜೂನ್ 7ರಂದು ನಡೆಯಲಿರುವ ಆರ್ ಎಸ್ ಎಸ್ನ ಸಂಘ ಶಿಕ್ಷಾ ವರ್ಗದಲ್ಲಿ ಭಾಗಿಯಾಗುವುದನ್ನು ವಿರೋಧಿಸುತ್ತಿರುವವರಿಗೆ ತಕ್ಕ ಉತ್ತರ ನೀಡಿದ್ದಾರೆ.

1934ರಲ್ಲಿ ಮಹಾತ್ಮ ಗಾಂಧಿಜೀ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಬಿರದಲ್ಲಿ ಭಾಗಿಯಾಗಿದ್ದರು. ಅಲ್ಲದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿನ ಶಿಸ್ತು, ಪಾಠ ಬೋಧನೆ, ಜಾತಿ ನಿರಪೇಕ್ಷಿತ ವರ್ತನೆ, ತಾರತಮ್ಯವಿಲ್ಲದ ನಡವಳಿಕೆಯಿಂದ ಪ್ರಭಾವಿತರರಾಗಿದ್ದರು. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ಆರ್ ಎಸ್ ಎಸ್ ನ ತಾರತಮ್ಯವಿಲ್ಲದೆ ಇರುತ್ತಾರೆ. ಸ್ವಯಂ ಸೇವಕರು ಪರಸ್ಪರ ಜಾತಿ ಜಾತಿ ಎನ್ನದೇ, ಎಲ್ಲರೂ ಸಮಾನರಾಗಿ ಶಿಬಿರದಲ್ಲಿ ಭಾಗಿಯಾಗುತ್ತಾರೆ ಎಂದು ಗಾಂಧಿಜೀ ಹೇಳಿದ್ದರು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆತ್ಮ ಅನುಶಾಸನ, ಆತ್ಮ ಸಮ್ಮಾನ, ಆತ್ಮ ರಕ್ಷಾ, ಆತ್ಮ ನಿರ್ಭರತೆಯನ್ನು ಕಾಪಾಡಿಕೊಂಡು ಬರುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತೇನೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರೀಯ ಸರ್ವರ ಏಳಿಗೆಯ ಸಿದ್ಧಾಂತವನ್ನು ಅನುಸರಿಸಿಕೊಂಡು ಬರುತ್ತಿದೆ ಎಂದು ವೆಂಕಯ್ಯ ನಾಯ್ಡು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search