• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ಮತ್ತೊಂದು ಗೌರವ, ಸಿಂಗಾಪುರದಲ್ಲಿ ಮೋದಿ ಹೆಸರಲ್ಲಿ ಅರಳಲಿದೆ ಹೂವೊಂದು!

TNN Correspondent Posted On June 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ಅವರನ್ನು ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿದೆ. ಒಂದು ಕಾಲದಲ್ಲಿ ವೀಸಾ ಕೊಡಲು ನಿರಾಕರಿಸಿದ್ದ ಇದೇ ಅಮೆರಿಕ, ಈಗ ಮೋದಿ ತಮ್ಮ ದೇಶಕ್ಕೆ ಆಗಮಿಸುತ್ತಾರೆ ಎಂದರೆ ಹಬ್ಬದಂತೆ ಸಿದ್ಧಪಡಿಸುತ್ತದೆ. ಅಷ್ಟರಮಟ್ಟಿಗೆ ಮೋದಿ ಖ್ಯಾತಿ ವಿಶ್ವವ್ಯಾಪಿಯಾಗಿದೆ. ಭಾರತದ ಕೀರ್ತಿ ಪತಾಕೆಯೂ ಬಾನೆತ್ತರಕ್ಕೆ ಹಾರುತ್ತಿದೆ.

ಇಂತಹ ವಿಶ್ವನಾಯಕ ನರೇಂದ್ರ ಮೋದಿ ಅವರಿಗೆ ಸಿಂಗಾಪುರದಲ್ಲಿ ಮತ್ತೊಂದು ಗೌರವ ಲಭಿಸಿದ್ದು, ಇನ್ನು ಮುಂದೆ ಸಿಂಗಾಪುರದಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ಪುಷ್ಪ ಅರಳಿದೆ.

ಹೌದು, ನರೇಂದ್ರ ಮೋದಿ ಅವರು ಸಿಂಗಾಪುರದ ರಾಷ್ಟ್ರೀಯ ಆರ್ಕಿಡ್ ಉದ್ಯಾನವನಕ್ಕೆ ಭೇಟಿ ನೀಡಿದ್ದು, ಇದರ ಸವಿನೆನಪಿಗಾಗಿ ಆರ್ಕಿಡ್ ಹೂವೊಂದಕ್ಕೆ ನರೇಂದ್ರ ಮೋದಿ ಅಂತ ಹೆಸರಿಟ್ಟಿದ್ದು, ಇನ್ನು ಮೇಲೆ ಈ ಹೂ ನರೇಂದ್ರ ಮೋದಿ ಅಂತಲೇ ಕರೆಸಿಕೊಳ್ಳಲಿದೆ.

ಸಿಂಗಾಪುರದ ರಾಷ್ಟ್ರೀಯ ಆರ್ಕಿಡ್ ಉದ್ಯಾನವನಕ್ಕೆ ನರೇಂದ್ರ ಮೋದಿ ಅವರು ಭೇಟಿ ಮಾಡಿದ ಸಂದರ್ಭದಲ್ಲಿ ಪುಷ್ಪವೊಂದಕ್ಕೆ ಡೆಂಡ್ರೊಬಿಯಮ್ ನರೇಂದ್ರ ಮೋದಿ ಎಂದು ಹೆಸರಿಡಲಾಗಿದೆ ಎಂಬುದಾಗಿ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪುರಾತನ ಹಿಂದೂ ದೇವಾಲಯ ಶ್ರೀ ಮಾರಿಯಮ್ಮನ್ ಗೂ ಭೇಟಿ ನೀಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತಿ ಜಾಸ್ತಿಯಾಗಿದ್ದು, ಅವರೂ ವಿಶ್ವನಾಯಕರಾಗುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search