• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತಾರಾಜ್ಯಗಳ ಸರಕು ಸಾಗಾಟ ಸರಳ: ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್

TNN Correspondent Posted On June 3, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾಕ್ಕೇರಿದ ನಂತರ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿದ್ದು, ನಿತ್ಯ ಹಲವು ಕ್ರಾಂತಿಕಾರಿ ಬದಲಾಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದೆ. ವಿಶೇಷವಾಗಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ  ತಂತ್ರಜ್ಞಾನದ ಸದ್ಭಳಕೆಗೆ ಮುಂದಾಗಿದ್ದು, ನೂತನ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

ಈ ಯೋಜನೆಯಿಂದ ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆ ಮತ್ತು ವೇಗವಾದ ಪ್ರಕ್ರಿಯೆ ನಡೆಯಲಿದೆ. ಅಂತಾರಾಜ್ಯಗಳ ಮಧ್ಯೆ ಸರಕು ಸಾಗಣೆ ಮಾಡುವುದು ಸುಲಭವಾಗಲಿದೆ. ಆನ್‌ಲೈನ್‌ ಶಾಪಿಂಗ್‌ ಮೂಲಕ ಉತ್ಪನ್ನಗಳನ್ನು ತ್ವರಿತವಾಗಿ ಗ್ರಾಹಕರಿಗೆ ತಲುಪಿಸಲು ಸಹಕಾರಿಯಾಗಲಿದೆ.

ಸರಕು ಹಾಗೂ ಸೇವಾ ತೆರಿಗೆಯಡಿ ಇ-ವೇ ಬಿಲ್‌ ವ್ಯವಸ್ಥೆ ಜಾರಿ ಮಾಡಲಾಗಿದ್ದು, ವೆಬ್ ಸೈಟ್ ಮೂಲಕ ಒಂದು ಬಾರಿ ತೆರಿಗೆ ಪಾವತಿಸಿದರೆ, ದೇಶದ ಎಲ್ಲ ರಾಜ್ಯದಲ್ಲೂ ತೆರಿಗೆ ಒಳಗೊಳ್ಳಲಿದೆ. ಸಂಪೂರ್ಣ ಆನ್ ಲೈನ್ ವ್ಯವಸ್ಥೆ ಪರಿಚಯಿಸಲಾಗಿದೆ. ಸರಕು ಸಾಗಣಿಕೆಯಲ್ಲಿ ಶೇ.16 ರಷ್ಟು ಅಂತಾರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ವ್ಯರ್ಥವಾಗುತ್ತಿರುವುದರಿಂದ ಈ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ತ್ವರಿತವಾಗಿ ಕಾರ್ಯನಿರ್ವಹಿಸಬಹುದು.

ಇ ವೇ ಬಿಲ್‌ ಪಡೆಯುವುದರಿಂದ ಸಾಗಾಣಿಕೆ ವೇಳೆ ತೆರಿಗೆ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ. ಅಲ್ಲದೆ ಚೆಕ್‌ಪೋಸ್ಟ್‌ಗಳಲ್ಲಿ ಪರವಾನಗಿ ಸಂಬಂಧಿಸಿದ ತೊಡಕುಗಳೂ ನಿವಾರಣೆಯಾಗಲಿದೆ. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಶೀಘ್ರದಲ್ಲಿ ಉತ್ಪನ್ನಗಳನ್ನು ತಲುಪಿಸಲು ಸಾಧ್ಯವಾಗಲಿದೆ ಎಂದು ಜಿಎಸ್ ಟಿ ಮಂಡಳಿ  ಮಹತ್ವದ ನಿರ್ಧಾರ ಕೈಗೊಂಡಿದ್ದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search