• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತಾರಾಜ್ಯಗಳ ಸರಕು ಸಾಗಾಟ ಸರಳ: ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್

TNN Correspondent Posted On June 3, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾಕ್ಕೇರಿದ ನಂತರ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿದ್ದು, ನಿತ್ಯ ಹಲವು ಕ್ರಾಂತಿಕಾರಿ ಬದಲಾಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದೆ. ವಿಶೇಷವಾಗಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ  ತಂತ್ರಜ್ಞಾನದ ಸದ್ಭಳಕೆಗೆ ಮುಂದಾಗಿದ್ದು, ನೂತನ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

ಈ ಯೋಜನೆಯಿಂದ ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆ ಮತ್ತು ವೇಗವಾದ ಪ್ರಕ್ರಿಯೆ ನಡೆಯಲಿದೆ. ಅಂತಾರಾಜ್ಯಗಳ ಮಧ್ಯೆ ಸರಕು ಸಾಗಣೆ ಮಾಡುವುದು ಸುಲಭವಾಗಲಿದೆ. ಆನ್‌ಲೈನ್‌ ಶಾಪಿಂಗ್‌ ಮೂಲಕ ಉತ್ಪನ್ನಗಳನ್ನು ತ್ವರಿತವಾಗಿ ಗ್ರಾಹಕರಿಗೆ ತಲುಪಿಸಲು ಸಹಕಾರಿಯಾಗಲಿದೆ.

ಸರಕು ಹಾಗೂ ಸೇವಾ ತೆರಿಗೆಯಡಿ ಇ-ವೇ ಬಿಲ್‌ ವ್ಯವಸ್ಥೆ ಜಾರಿ ಮಾಡಲಾಗಿದ್ದು, ವೆಬ್ ಸೈಟ್ ಮೂಲಕ ಒಂದು ಬಾರಿ ತೆರಿಗೆ ಪಾವತಿಸಿದರೆ, ದೇಶದ ಎಲ್ಲ ರಾಜ್ಯದಲ್ಲೂ ತೆರಿಗೆ ಒಳಗೊಳ್ಳಲಿದೆ. ಸಂಪೂರ್ಣ ಆನ್ ಲೈನ್ ವ್ಯವಸ್ಥೆ ಪರಿಚಯಿಸಲಾಗಿದೆ. ಸರಕು ಸಾಗಣಿಕೆಯಲ್ಲಿ ಶೇ.16 ರಷ್ಟು ಅಂತಾರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ವ್ಯರ್ಥವಾಗುತ್ತಿರುವುದರಿಂದ ಈ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ತ್ವರಿತವಾಗಿ ಕಾರ್ಯನಿರ್ವಹಿಸಬಹುದು.

ಇ ವೇ ಬಿಲ್‌ ಪಡೆಯುವುದರಿಂದ ಸಾಗಾಣಿಕೆ ವೇಳೆ ತೆರಿಗೆ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ. ಅಲ್ಲದೆ ಚೆಕ್‌ಪೋಸ್ಟ್‌ಗಳಲ್ಲಿ ಪರವಾನಗಿ ಸಂಬಂಧಿಸಿದ ತೊಡಕುಗಳೂ ನಿವಾರಣೆಯಾಗಲಿದೆ. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಶೀಘ್ರದಲ್ಲಿ ಉತ್ಪನ್ನಗಳನ್ನು ತಲುಪಿಸಲು ಸಾಧ್ಯವಾಗಲಿದೆ ಎಂದು ಜಿಎಸ್ ಟಿ ಮಂಡಳಿ  ಮಹತ್ವದ ನಿರ್ಧಾರ ಕೈಗೊಂಡಿದ್ದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search