• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತಾರಾಜ್ಯಗಳ ಸರಕು ಸಾಗಾಟ ಸರಳ: ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್

TNN Correspondent Posted On June 3, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾಕ್ಕೇರಿದ ನಂತರ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿದ್ದು, ನಿತ್ಯ ಹಲವು ಕ್ರಾಂತಿಕಾರಿ ಬದಲಾಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದೆ. ವಿಶೇಷವಾಗಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ  ತಂತ್ರಜ್ಞಾನದ ಸದ್ಭಳಕೆಗೆ ಮುಂದಾಗಿದ್ದು, ನೂತನ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

ಈ ಯೋಜನೆಯಿಂದ ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆ ಮತ್ತು ವೇಗವಾದ ಪ್ರಕ್ರಿಯೆ ನಡೆಯಲಿದೆ. ಅಂತಾರಾಜ್ಯಗಳ ಮಧ್ಯೆ ಸರಕು ಸಾಗಣೆ ಮಾಡುವುದು ಸುಲಭವಾಗಲಿದೆ. ಆನ್‌ಲೈನ್‌ ಶಾಪಿಂಗ್‌ ಮೂಲಕ ಉತ್ಪನ್ನಗಳನ್ನು ತ್ವರಿತವಾಗಿ ಗ್ರಾಹಕರಿಗೆ ತಲುಪಿಸಲು ಸಹಕಾರಿಯಾಗಲಿದೆ.

ಸರಕು ಹಾಗೂ ಸೇವಾ ತೆರಿಗೆಯಡಿ ಇ-ವೇ ಬಿಲ್‌ ವ್ಯವಸ್ಥೆ ಜಾರಿ ಮಾಡಲಾಗಿದ್ದು, ವೆಬ್ ಸೈಟ್ ಮೂಲಕ ಒಂದು ಬಾರಿ ತೆರಿಗೆ ಪಾವತಿಸಿದರೆ, ದೇಶದ ಎಲ್ಲ ರಾಜ್ಯದಲ್ಲೂ ತೆರಿಗೆ ಒಳಗೊಳ್ಳಲಿದೆ. ಸಂಪೂರ್ಣ ಆನ್ ಲೈನ್ ವ್ಯವಸ್ಥೆ ಪರಿಚಯಿಸಲಾಗಿದೆ. ಸರಕು ಸಾಗಣಿಕೆಯಲ್ಲಿ ಶೇ.16 ರಷ್ಟು ಅಂತಾರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ವ್ಯರ್ಥವಾಗುತ್ತಿರುವುದರಿಂದ ಈ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ತ್ವರಿತವಾಗಿ ಕಾರ್ಯನಿರ್ವಹಿಸಬಹುದು.

ಇ ವೇ ಬಿಲ್‌ ಪಡೆಯುವುದರಿಂದ ಸಾಗಾಣಿಕೆ ವೇಳೆ ತೆರಿಗೆ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ. ಅಲ್ಲದೆ ಚೆಕ್‌ಪೋಸ್ಟ್‌ಗಳಲ್ಲಿ ಪರವಾನಗಿ ಸಂಬಂಧಿಸಿದ ತೊಡಕುಗಳೂ ನಿವಾರಣೆಯಾಗಲಿದೆ. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಶೀಘ್ರದಲ್ಲಿ ಉತ್ಪನ್ನಗಳನ್ನು ತಲುಪಿಸಲು ಸಾಧ್ಯವಾಗಲಿದೆ ಎಂದು ಜಿಎಸ್ ಟಿ ಮಂಡಳಿ  ಮಹತ್ವದ ನಿರ್ಧಾರ ಕೈಗೊಂಡಿದ್ದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search