• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತಾರಾಜ್ಯಗಳ ಸರಕು ಸಾಗಾಟ ಸರಳ: ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್

TNN Correspondent Posted On June 3, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾಕ್ಕೇರಿದ ನಂತರ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿದ್ದು, ನಿತ್ಯ ಹಲವು ಕ್ರಾಂತಿಕಾರಿ ಬದಲಾಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದೆ. ವಿಶೇಷವಾಗಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ  ತಂತ್ರಜ್ಞಾನದ ಸದ್ಭಳಕೆಗೆ ಮುಂದಾಗಿದ್ದು, ನೂತನ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

ಈ ಯೋಜನೆಯಿಂದ ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆ ಮತ್ತು ವೇಗವಾದ ಪ್ರಕ್ರಿಯೆ ನಡೆಯಲಿದೆ. ಅಂತಾರಾಜ್ಯಗಳ ಮಧ್ಯೆ ಸರಕು ಸಾಗಣೆ ಮಾಡುವುದು ಸುಲಭವಾಗಲಿದೆ. ಆನ್‌ಲೈನ್‌ ಶಾಪಿಂಗ್‌ ಮೂಲಕ ಉತ್ಪನ್ನಗಳನ್ನು ತ್ವರಿತವಾಗಿ ಗ್ರಾಹಕರಿಗೆ ತಲುಪಿಸಲು ಸಹಕಾರಿಯಾಗಲಿದೆ.

ಸರಕು ಹಾಗೂ ಸೇವಾ ತೆರಿಗೆಯಡಿ ಇ-ವೇ ಬಿಲ್‌ ವ್ಯವಸ್ಥೆ ಜಾರಿ ಮಾಡಲಾಗಿದ್ದು, ವೆಬ್ ಸೈಟ್ ಮೂಲಕ ಒಂದು ಬಾರಿ ತೆರಿಗೆ ಪಾವತಿಸಿದರೆ, ದೇಶದ ಎಲ್ಲ ರಾಜ್ಯದಲ್ಲೂ ತೆರಿಗೆ ಒಳಗೊಳ್ಳಲಿದೆ. ಸಂಪೂರ್ಣ ಆನ್ ಲೈನ್ ವ್ಯವಸ್ಥೆ ಪರಿಚಯಿಸಲಾಗಿದೆ. ಸರಕು ಸಾಗಣಿಕೆಯಲ್ಲಿ ಶೇ.16 ರಷ್ಟು ಅಂತಾರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ವ್ಯರ್ಥವಾಗುತ್ತಿರುವುದರಿಂದ ಈ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ತ್ವರಿತವಾಗಿ ಕಾರ್ಯನಿರ್ವಹಿಸಬಹುದು.

ಇ ವೇ ಬಿಲ್‌ ಪಡೆಯುವುದರಿಂದ ಸಾಗಾಣಿಕೆ ವೇಳೆ ತೆರಿಗೆ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ. ಅಲ್ಲದೆ ಚೆಕ್‌ಪೋಸ್ಟ್‌ಗಳಲ್ಲಿ ಪರವಾನಗಿ ಸಂಬಂಧಿಸಿದ ತೊಡಕುಗಳೂ ನಿವಾರಣೆಯಾಗಲಿದೆ. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಶೀಘ್ರದಲ್ಲಿ ಉತ್ಪನ್ನಗಳನ್ನು ತಲುಪಿಸಲು ಸಾಧ್ಯವಾಗಲಿದೆ ಎಂದು ಜಿಎಸ್ ಟಿ ಮಂಡಳಿ  ಮಹತ್ವದ ನಿರ್ಧಾರ ಕೈಗೊಂಡಿದ್ದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search