• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತಾರಾಜ್ಯಗಳ ಸರಕು ಸಾಗಾಟ ಸರಳ: ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್

TNN Correspondent Posted On June 3, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾಕ್ಕೇರಿದ ನಂತರ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿದ್ದು, ನಿತ್ಯ ಹಲವು ಕ್ರಾಂತಿಕಾರಿ ಬದಲಾಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದೆ. ವಿಶೇಷವಾಗಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ  ತಂತ್ರಜ್ಞಾನದ ಸದ್ಭಳಕೆಗೆ ಮುಂದಾಗಿದ್ದು, ನೂತನ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ದೇಶಾದ್ಯಂತ ಸರಕು ಸಾಗಣಿಕೆಗೆ ಎಲೆಕ್ಟ್ರಾನಿಕ್ ವೇ ಬಿಲ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

ಈ ಯೋಜನೆಯಿಂದ ಸಾಗಾಣಿಕಾ ವೆಚ್ಚದಲ್ಲಿ ಪಾರದರ್ಶಕತೆ ಮತ್ತು ವೇಗವಾದ ಪ್ರಕ್ರಿಯೆ ನಡೆಯಲಿದೆ. ಅಂತಾರಾಜ್ಯಗಳ ಮಧ್ಯೆ ಸರಕು ಸಾಗಣೆ ಮಾಡುವುದು ಸುಲಭವಾಗಲಿದೆ. ಆನ್‌ಲೈನ್‌ ಶಾಪಿಂಗ್‌ ಮೂಲಕ ಉತ್ಪನ್ನಗಳನ್ನು ತ್ವರಿತವಾಗಿ ಗ್ರಾಹಕರಿಗೆ ತಲುಪಿಸಲು ಸಹಕಾರಿಯಾಗಲಿದೆ.

ಸರಕು ಹಾಗೂ ಸೇವಾ ತೆರಿಗೆಯಡಿ ಇ-ವೇ ಬಿಲ್‌ ವ್ಯವಸ್ಥೆ ಜಾರಿ ಮಾಡಲಾಗಿದ್ದು, ವೆಬ್ ಸೈಟ್ ಮೂಲಕ ಒಂದು ಬಾರಿ ತೆರಿಗೆ ಪಾವತಿಸಿದರೆ, ದೇಶದ ಎಲ್ಲ ರಾಜ್ಯದಲ್ಲೂ ತೆರಿಗೆ ಒಳಗೊಳ್ಳಲಿದೆ. ಸಂಪೂರ್ಣ ಆನ್ ಲೈನ್ ವ್ಯವಸ್ಥೆ ಪರಿಚಯಿಸಲಾಗಿದೆ. ಸರಕು ಸಾಗಣಿಕೆಯಲ್ಲಿ ಶೇ.16 ರಷ್ಟು ಅಂತಾರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ವ್ಯರ್ಥವಾಗುತ್ತಿರುವುದರಿಂದ ಈ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ತ್ವರಿತವಾಗಿ ಕಾರ್ಯನಿರ್ವಹಿಸಬಹುದು.

ಇ ವೇ ಬಿಲ್‌ ಪಡೆಯುವುದರಿಂದ ಸಾಗಾಣಿಕೆ ವೇಳೆ ತೆರಿಗೆ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ. ಅಲ್ಲದೆ ಚೆಕ್‌ಪೋಸ್ಟ್‌ಗಳಲ್ಲಿ ಪರವಾನಗಿ ಸಂಬಂಧಿಸಿದ ತೊಡಕುಗಳೂ ನಿವಾರಣೆಯಾಗಲಿದೆ. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಶೀಘ್ರದಲ್ಲಿ ಉತ್ಪನ್ನಗಳನ್ನು ತಲುಪಿಸಲು ಸಾಧ್ಯವಾಗಲಿದೆ ಎಂದು ಜಿಎಸ್ ಟಿ ಮಂಡಳಿ  ಮಹತ್ವದ ನಿರ್ಧಾರ ಕೈಗೊಂಡಿದ್ದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search