• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೂನ್ 20 ರಂದು ಹಸೆಮಣೆ ಏರಬೇಕಿದ್ದ ಯೋಧ, ವೀರ ಮರಣ ಹೊಂದಿ ತ್ರಿವರ್ಣ ಧ್ವಜ ಹೊದ್ದು ಹುತಾತ್ಮನಾದ

TNN Correspondent Posted On June 4, 2018
0


0
Shares
  • Share On Facebook
  • Tweet It

ದೆಹಲಿ: ಯೋಧರು ದೇಶಕ್ಕಾಗಿ ತಮ್ಮ ಜೀವನವನ್ನೆ ಪಣಕ್ಕಿಟ್ಟು ಹೋರಾಡುತ್ತಾರೆ. ತಮ್ಮ ನೂರಾರು ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಗಡಿಯಲ್ಲಿ ವಿರೋಧಿ ರಾಷ್ಟ್ರದೊಂದಿಗೆ ಕಾದಾಟ ನಡೆಸಿ ಜೀವ ನೀಡುತ್ತಾರೆ. ಆದರೆ ಅವರ ಹಲವು ಆಸೆಗಳು ಈಡೇರುವುದಿಲ್ಲ ಎಂಬುದಕ್ಕೆ ಸೋಮವಾರ ಪಾಕಿಸ್ತಾನದ ಗಡಿ ನಿಯಮ ಉಲ್ಲಂಘಿಸಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧ ವಿಜಯ ಪಾಂಡೆ ಜ್ವಲಂತ ನಿದರ್ಶನವಾಗಿದ್ದಾರೆ.

ಪಾಕಿಸ್ತಾನದ ಅಪ್ರಚೋಧಿತ ದಾಳಿಗೆ ಸೋಮವಾರ ಬಲಿಯಾದ ಬಿಎಸ್ ಎಫ್ ಯೋಧ ವಿಜಯ ಪಾಂಡೆ ಮದುವೆ ಜೂನ್ 20 ರಂದು ನಿಶ್ಚಯವಾಗಿತ್ತು. ಜೂನ್ 15 ರಂದು ವಿಜಯ ಪಾಂಡೆ ಅವರ ತಿಲಕ ಕಾರ್ಯಕ್ರಮವಿತ್ತು. ಪಾಕಿಗಳ ಅಟ್ಟಹಾಸ ಅವರನ್ನು ಹಸೆ ಮಣೆ ಏರುವ ಮುನ್ನವೇ ಹುತಾತ್ಮರನ್ನಾಗಿಸಿದೆ. ವಿಜಯ ಹುತಾತ್ಮರಾಗುವ ಮುನ್ನ ಕೆಲವು ದಿನಗಳ ಹಿಂದೆ ವಿಜಯ ಅವರ ತಂದೆ ಕರೆ ಮಾಡಿ ‘ಮದುವೆ ತಯಾರಿ ನಡೆದಿವೆ. ಆಮಂತ್ರಣ ಪತ್ರ ಸಿದ್ಧಪಡಿಸಲಾಗಿದೆ. ಮದುವೆಗೆ ನಾನಾ ಕಾರ್ಯಗಳು ಬಾಕಿ ಇವೆ. ಬೇಗ ಬಾ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ ಎಲ್ಲವೂ ಸರಿಯಾಗಲಿದೆ. ಶೀಘ್ರದಲ್ಲಿ ಮನೆಗೆ ಬರಲಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ರಜೆಗೆ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಫತೇಪುರದ ಸಾಠಿಗಾಂವ್ ನ ವಿಜಯ ಪಾಂಡೆ ವೀರ ಮರಣ ಹೊಂದಿರುವುದಕ್ಕೆ ಇದೀಗ ಇಡೀ ಗ್ರಾಮ ಶೋಕತಪ್ತವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ದುಖಃ ಇಡೀ ಗ್ರಾಮಕ್ಕೆ ಆವರಿಸಿದೆ. ಅಲ್ಲದೇ ವಿಜಯ ಪಾಂಡೆ ಅವರಿಗೆ ನಿಶ್ಚಿತವಾಗಿದ್ದ ಯುವತಿಯ ಗ್ರಾಮ ಬುಠವಾದಲ್ಲೂ ಮೌನ ಆವರಿಸಿದೆ.  ಜೂನ್ 20ರಂದು ಹಸೆ ಮಣೆ ಏರಬೇಕಿದ್ದ ಯೋಧನಿಗೆ ಜೂನ್ .4ರಂದು ಚಿತೆಗೆ ಅಗ್ನಿ ಸ್ಪರ್ಷ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search