• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮಾತೆಯನ್ನು ಮಳೆಯಲ್ಲಿ ನಿಲ್ಲಿಸಿದವನಿಗೆ 10 ದಿನ ಜೈಲುವಾಸ, 3 ಸಾವಿರ ದಂಡ ವಿಧಿಸಿದ ಕೋರ್ಟ್

TNN Correspondent Posted On June 4, 2018
0


0
Shares
  • Share On Facebook
  • Tweet It

ಮುಂಬೈ: 28 ಗೋವುಗಳನ್ನು ಮಳೆಯಲ್ಲಿ ನಿಲ್ಲಿಸಿ, ಯಾವುದೇ ಸೂಕ್ತ ವ್ಯವಸ್ಥೆ ಕಲ್ಪಿಸದ ವ್ಯಕ್ತಿಗೆ ಮುಂಬೈ ಮೆಟ್ರೋಪಾಲಿಟಿಯನ್ ಕೋರ್ಟ್ ಶಿಕ್ಷೆ ನೀಡುವ ಮೂಲಕ ಗೋಮಾತೆಯ ರಕ್ಷಣೆಯ ಮಹತ್ವ ಸಾರಿದೆ.    76 ವರ್ಷದ ಗೋಪಾಲ ಪುಲ್ಸುಂಗೆ ಶಿಕ್ಷೆಗೆ ಒಳಪಟ್ಟವರು. ಇವರು 28 ಗೋವುಗಳಿಗೆ ಆಶ್ರಯ ಕಲ್ಪಿಸದೇ ಮಳೆಯಲ್ಲಿಯೇ ಕಟ್ಟಿ ನಿಲ್ಲಿಸಿದ್ದರಿಂದ ಈ ಶಿಕ್ಷೆಯನ್ನು ನೀಡಲಾಗಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ನಿಯಂತ್ರಣ ಕಾಯಿದೆ ಪ್ರಕಾರ ‘ಪ್ರಾಣಿಗಳಿಗೆ ಹಿಂಸೆ ನೀಡಿದ ಆರೋಪದಲ್ಲಿ 10 ದಿನಗಳ ಜೈಲುವಾಸ ಮತ್ತು ಮೂರು ಸಾವಿರ ದಂಢ ವಿಧಿಸಲಾಗಿದೆ. ಎಎಚ್ ಕಾಶಿಕರ್ ಎಂಬುವವರು ನೀಡಿರುವ ದೂರನ್ನು ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ತೀರ್ಪನ್ನು ನೀಡಿದೆ.

ಜೀವನಕ್ಕಾಗಿ ಗೋವುಗಳನ್ನು ಆಶ್ರಯಿಸಿರುವ ವ್ಯಕ್ತಿಯ ಅವುಗಳಿಗೆ ಸೂಕ್ತ ರಕ್ಷಣೆ ನೀಡದಿರುವ ಕುರಿತು 2013ರಲ್ಲೇ  ದೂರು ದಾಖಲಿಸಲಾಗಿತ್ತು. ಗೋವುಗಳನ್ನು ಸಾಕಿದ ಗೋಪಾಲ ಪುಲ್ಸುಂಗೆ ಅವರ ನಿತ್ಯ ಗೋವುಗಳನ್ನು ಪಾದಚಾರಿ ಮಾರ್ಗದಲ್ಲಿ ಕಟ್ಟುತ್ತಿದ್ದರು. ಅಲ್ಲದೇ ಮಳೆಯಲ್ಲೂ ಅವುಗಳನ್ನು ಅಲ್ಲಿಯೇ ನಿಲ್ಲಿಸುತ್ತಿದ್ದರು. ಇದರಿಂದ ಗೋವುಗಳಿಗೆ ತೀವ್ರ ಹಿಂಸೆಯಾಗುತ್ತಿದೆ ಎಂದು ದೂರು ನೀಡಲಾಗಿತ್ತು. ಈ ಕುರಿತು ನಾಲ್ಕು ಸಾಕ್ಷಿಗಳನ್ನು ಪಡೆದಿರುವ ಕೋರ್ಟ್ ಆರೋಪ ಸಾಬೀತಾಗಿದೆ ಎಂದು ತಿಳಿಸಿದೆ.

2013 ಜೂನ್ 28ರಂದು 28 ಗೋವುಗಳನ್ನು ಕಾಲಾಚೌಕಿ ಪ್ರದೇಶದ ಮೆಟ್ರೋ ಪಾಲಿಟಿಯನ್ ರೈಲು ಸೇತುವೆ ಬಳಿ ಕಟ್ಟಿದ್ದರು. ಅವುಗಳಿಗೆ ಯಾವುದೇ ರಕ್ಷಣೆ ನೀಡಿಲ್ಲ. ಇದರಿಂದ ಗೋವುಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪೀಪಲ್ ಆನಿಮಲ್ ಆರ್ಗನೈಸೇಷನ್ ಸಂಸ್ಥೆಯ ಚೇತನ ಶರ್ಮಾ ಅವರು ಇವರ ವಿರುದ್ಧ ದೂರು ನೀಡಿದ್ದರು.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search