• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮಾತೆಯನ್ನು ಮಳೆಯಲ್ಲಿ ನಿಲ್ಲಿಸಿದವನಿಗೆ 10 ದಿನ ಜೈಲುವಾಸ, 3 ಸಾವಿರ ದಂಡ ವಿಧಿಸಿದ ಕೋರ್ಟ್

TNN Correspondent Posted On June 4, 2018
0


0
Shares
  • Share On Facebook
  • Tweet It

ಮುಂಬೈ: 28 ಗೋವುಗಳನ್ನು ಮಳೆಯಲ್ಲಿ ನಿಲ್ಲಿಸಿ, ಯಾವುದೇ ಸೂಕ್ತ ವ್ಯವಸ್ಥೆ ಕಲ್ಪಿಸದ ವ್ಯಕ್ತಿಗೆ ಮುಂಬೈ ಮೆಟ್ರೋಪಾಲಿಟಿಯನ್ ಕೋರ್ಟ್ ಶಿಕ್ಷೆ ನೀಡುವ ಮೂಲಕ ಗೋಮಾತೆಯ ರಕ್ಷಣೆಯ ಮಹತ್ವ ಸಾರಿದೆ.    76 ವರ್ಷದ ಗೋಪಾಲ ಪುಲ್ಸುಂಗೆ ಶಿಕ್ಷೆಗೆ ಒಳಪಟ್ಟವರು. ಇವರು 28 ಗೋವುಗಳಿಗೆ ಆಶ್ರಯ ಕಲ್ಪಿಸದೇ ಮಳೆಯಲ್ಲಿಯೇ ಕಟ್ಟಿ ನಿಲ್ಲಿಸಿದ್ದರಿಂದ ಈ ಶಿಕ್ಷೆಯನ್ನು ನೀಡಲಾಗಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ನಿಯಂತ್ರಣ ಕಾಯಿದೆ ಪ್ರಕಾರ ‘ಪ್ರಾಣಿಗಳಿಗೆ ಹಿಂಸೆ ನೀಡಿದ ಆರೋಪದಲ್ಲಿ 10 ದಿನಗಳ ಜೈಲುವಾಸ ಮತ್ತು ಮೂರು ಸಾವಿರ ದಂಢ ವಿಧಿಸಲಾಗಿದೆ. ಎಎಚ್ ಕಾಶಿಕರ್ ಎಂಬುವವರು ನೀಡಿರುವ ದೂರನ್ನು ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ತೀರ್ಪನ್ನು ನೀಡಿದೆ.

ಜೀವನಕ್ಕಾಗಿ ಗೋವುಗಳನ್ನು ಆಶ್ರಯಿಸಿರುವ ವ್ಯಕ್ತಿಯ ಅವುಗಳಿಗೆ ಸೂಕ್ತ ರಕ್ಷಣೆ ನೀಡದಿರುವ ಕುರಿತು 2013ರಲ್ಲೇ  ದೂರು ದಾಖಲಿಸಲಾಗಿತ್ತು. ಗೋವುಗಳನ್ನು ಸಾಕಿದ ಗೋಪಾಲ ಪುಲ್ಸುಂಗೆ ಅವರ ನಿತ್ಯ ಗೋವುಗಳನ್ನು ಪಾದಚಾರಿ ಮಾರ್ಗದಲ್ಲಿ ಕಟ್ಟುತ್ತಿದ್ದರು. ಅಲ್ಲದೇ ಮಳೆಯಲ್ಲೂ ಅವುಗಳನ್ನು ಅಲ್ಲಿಯೇ ನಿಲ್ಲಿಸುತ್ತಿದ್ದರು. ಇದರಿಂದ ಗೋವುಗಳಿಗೆ ತೀವ್ರ ಹಿಂಸೆಯಾಗುತ್ತಿದೆ ಎಂದು ದೂರು ನೀಡಲಾಗಿತ್ತು. ಈ ಕುರಿತು ನಾಲ್ಕು ಸಾಕ್ಷಿಗಳನ್ನು ಪಡೆದಿರುವ ಕೋರ್ಟ್ ಆರೋಪ ಸಾಬೀತಾಗಿದೆ ಎಂದು ತಿಳಿಸಿದೆ.

2013 ಜೂನ್ 28ರಂದು 28 ಗೋವುಗಳನ್ನು ಕಾಲಾಚೌಕಿ ಪ್ರದೇಶದ ಮೆಟ್ರೋ ಪಾಲಿಟಿಯನ್ ರೈಲು ಸೇತುವೆ ಬಳಿ ಕಟ್ಟಿದ್ದರು. ಅವುಗಳಿಗೆ ಯಾವುದೇ ರಕ್ಷಣೆ ನೀಡಿಲ್ಲ. ಇದರಿಂದ ಗೋವುಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪೀಪಲ್ ಆನಿಮಲ್ ಆರ್ಗನೈಸೇಷನ್ ಸಂಸ್ಥೆಯ ಚೇತನ ಶರ್ಮಾ ಅವರು ಇವರ ವಿರುದ್ಧ ದೂರು ನೀಡಿದ್ದರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search