• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮಾತೆಯನ್ನು ಮಳೆಯಲ್ಲಿ ನಿಲ್ಲಿಸಿದವನಿಗೆ 10 ದಿನ ಜೈಲುವಾಸ, 3 ಸಾವಿರ ದಂಡ ವಿಧಿಸಿದ ಕೋರ್ಟ್

TNN Correspondent Posted On June 4, 2018
0


0
Shares
  • Share On Facebook
  • Tweet It

ಮುಂಬೈ: 28 ಗೋವುಗಳನ್ನು ಮಳೆಯಲ್ಲಿ ನಿಲ್ಲಿಸಿ, ಯಾವುದೇ ಸೂಕ್ತ ವ್ಯವಸ್ಥೆ ಕಲ್ಪಿಸದ ವ್ಯಕ್ತಿಗೆ ಮುಂಬೈ ಮೆಟ್ರೋಪಾಲಿಟಿಯನ್ ಕೋರ್ಟ್ ಶಿಕ್ಷೆ ನೀಡುವ ಮೂಲಕ ಗೋಮಾತೆಯ ರಕ್ಷಣೆಯ ಮಹತ್ವ ಸಾರಿದೆ.    76 ವರ್ಷದ ಗೋಪಾಲ ಪುಲ್ಸುಂಗೆ ಶಿಕ್ಷೆಗೆ ಒಳಪಟ್ಟವರು. ಇವರು 28 ಗೋವುಗಳಿಗೆ ಆಶ್ರಯ ಕಲ್ಪಿಸದೇ ಮಳೆಯಲ್ಲಿಯೇ ಕಟ್ಟಿ ನಿಲ್ಲಿಸಿದ್ದರಿಂದ ಈ ಶಿಕ್ಷೆಯನ್ನು ನೀಡಲಾಗಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ನಿಯಂತ್ರಣ ಕಾಯಿದೆ ಪ್ರಕಾರ ‘ಪ್ರಾಣಿಗಳಿಗೆ ಹಿಂಸೆ ನೀಡಿದ ಆರೋಪದಲ್ಲಿ 10 ದಿನಗಳ ಜೈಲುವಾಸ ಮತ್ತು ಮೂರು ಸಾವಿರ ದಂಢ ವಿಧಿಸಲಾಗಿದೆ. ಎಎಚ್ ಕಾಶಿಕರ್ ಎಂಬುವವರು ನೀಡಿರುವ ದೂರನ್ನು ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ತೀರ್ಪನ್ನು ನೀಡಿದೆ.

ಜೀವನಕ್ಕಾಗಿ ಗೋವುಗಳನ್ನು ಆಶ್ರಯಿಸಿರುವ ವ್ಯಕ್ತಿಯ ಅವುಗಳಿಗೆ ಸೂಕ್ತ ರಕ್ಷಣೆ ನೀಡದಿರುವ ಕುರಿತು 2013ರಲ್ಲೇ  ದೂರು ದಾಖಲಿಸಲಾಗಿತ್ತು. ಗೋವುಗಳನ್ನು ಸಾಕಿದ ಗೋಪಾಲ ಪುಲ್ಸುಂಗೆ ಅವರ ನಿತ್ಯ ಗೋವುಗಳನ್ನು ಪಾದಚಾರಿ ಮಾರ್ಗದಲ್ಲಿ ಕಟ್ಟುತ್ತಿದ್ದರು. ಅಲ್ಲದೇ ಮಳೆಯಲ್ಲೂ ಅವುಗಳನ್ನು ಅಲ್ಲಿಯೇ ನಿಲ್ಲಿಸುತ್ತಿದ್ದರು. ಇದರಿಂದ ಗೋವುಗಳಿಗೆ ತೀವ್ರ ಹಿಂಸೆಯಾಗುತ್ತಿದೆ ಎಂದು ದೂರು ನೀಡಲಾಗಿತ್ತು. ಈ ಕುರಿತು ನಾಲ್ಕು ಸಾಕ್ಷಿಗಳನ್ನು ಪಡೆದಿರುವ ಕೋರ್ಟ್ ಆರೋಪ ಸಾಬೀತಾಗಿದೆ ಎಂದು ತಿಳಿಸಿದೆ.

2013 ಜೂನ್ 28ರಂದು 28 ಗೋವುಗಳನ್ನು ಕಾಲಾಚೌಕಿ ಪ್ರದೇಶದ ಮೆಟ್ರೋ ಪಾಲಿಟಿಯನ್ ರೈಲು ಸೇತುವೆ ಬಳಿ ಕಟ್ಟಿದ್ದರು. ಅವುಗಳಿಗೆ ಯಾವುದೇ ರಕ್ಷಣೆ ನೀಡಿಲ್ಲ. ಇದರಿಂದ ಗೋವುಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪೀಪಲ್ ಆನಿಮಲ್ ಆರ್ಗನೈಸೇಷನ್ ಸಂಸ್ಥೆಯ ಚೇತನ ಶರ್ಮಾ ಅವರು ಇವರ ವಿರುದ್ಧ ದೂರು ನೀಡಿದ್ದರು.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search