• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಾರಾಷ್ಟ್ರ ಜಾರಿಗೊಳಿಸಲು ಮುಂದಾಗಿರುವ ಈ ಯೋಜನೆ ಕುಮಾರಸ್ವಾಮಿಯೂ ಜಾರಿಗೆ ತರುವರೇ?

TNN Correspondent Posted On June 5, 2018
0


0
Shares
  • Share On Facebook
  • Tweet It

ಮುಂಬೈ: ದೇಶದಲ್ಲಿ ಸ್ವಚ್ಛ ಭಾರತ್ ಯೋಜನೆ ಅನ್ವಯ ಕೋಟ್ಯಂತರ ಶೌಚಾಲಯಗಳನ್ನು ನಿರ್ಮಿಸಿ ಕೇಂದ್ರ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಪ್ರತಿ ಗ್ರಾಮಗಳು, ನಗರಗಳಲ್ಲೂ ಪ್ರಸ್ತುತ ಶೌಚಾಲಯಗಳು ನಿರ್ಮಾಣವಾಗಿ ಜನರಲ್ಲೂ ಜಾಗೃತಿ ಮೂಡಿದೆ.

ಆದರೆ ದೇಶದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೌಚಾಲಯಗಳ ಕೊರತೆ ಇದೆ. ನಿತ್ಯ ಲಕ್ಷಾಂತರ ಜನ ಕಾರು, ಬಸ್ಸುಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ತೆರಳುತ್ತಾರೆ. ಆದರೆ ಅವರಲ್ಲಿ ಬಹುತೇಕರು ನಿತ್ಯ ಮಲ ಹಾಗೂ ಮೂತ್ರ ವಿಸರ್ಜನೆಗೆ ರಸ್ತೆ ಬದಿಯ ಪೊದೆಯನ್ನೇ ಅನುಭವಿಸುವಂತಾಗಿದೆ. ಅಷ್ಟರ ಮಟ್ಟಿಗೆ ರಾಷ್ಟ್ರೀಯ ಹೆದ್ದಾರಿ ಬದಿ ಶೌಚಾಲಯವಾಗಿ ಮಾರ್ಪಟ್ಟಿದೆ.

ಆದರೆ ಪ್ರಯಾಣಿಕರ ಸಂಕಷ್ಟವನ್ನು ಅರಿತ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಹೆದ್ದಾರಿ ಬದಿಯಲ್ಲಿ ಸುಮಾರು 400 ಶೌಚಾಲಯಗಳನ್ನು ಸ್ಥಾಪಿಸುವ ಯೋಜನೆ ರೂಪಿಸಿದೆ. ಹೌದು, ಪಿಡಬ್ಲ್ಯೂಡಿ ಈ ಕುರಿತು ಯೋಜನೆ ರೂಪಿಸಲು ಮುಂದಾಗಿದ್ದು, ರಾಜ್ಯದ ಸುಮಾರು 160 ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಶೌಚಾಲಯ ನಿರ್ಮಿಸಲು ಮುಮದಾಗಿದೆ.

ಇದಕ್ಕಾಗಿ ಖಾಸಗಿ ಸಹಭಾಗಿತ್ವಕ್ಕೂ ಚಿಂತನೆ ನಡೆಸಿದ್ದು, ಯೋಜನೆ ಜಾರಿಯಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್, ಹಿಂದೂಸ್ಥಾನ್ ಪೆಟ್ರೋಲಿಯಂ ಲಿಮಿಟೆಡ್ ಕಂಪನಿಗಳು ಸಹ ಸಹಭಾಗಿಗಳಾಗಲಿವೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಮಹಾರಾಷ್ಟ್ರ ಸರ್ಕಾರ ಉತ್ತಮ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ನೂತನವಾಗಿ ಕರ್ನಾಟಕದಲ್ಲಿ ಸರ್ಕಾರ ರಚಿಸಿರುವ ಕುಮಾರಸ್ವಾಮಿಯವರೂ ಮಹಾರಾಷ್ಟ್ರದಂತೆ ರಾಜ್ಯದ ಮೂಲಕವೂ ಹಾದು ಹೋದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಬದಿ ಶೌಚಾಲಯ ನಿರ್ಮಿಸಿದರೆ ಒಳಿತು.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search