• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಎಸ್ ಎಫ್ ದಾಳಿಗೆ ಪತರಗುಟ್ಟಿದ ಪಾಕ್, ಸೌಹಾರ್ದತೆ ಕಾಯ್ದುಕೊಳ್ಳುತ್ತೇನೆ ಎಂದು ಭರವಸೆ

TNN Correspondent Posted On June 5, 2018


  • Share On Facebook
  • Tweet It

ದೆಹಲಿ: ಪಾಕಿಸ್ತಾನ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಭಾರತದ ಗಡಿಯಲ್ಲಿ ತನ್ನ ಅಪ್ರಚೋಧಿತ ದಾಳಿ ಮಾಡುತ್ತಾ ಪದೇ ಪದೆ ಭಾರತೀಯ ಯೋಧರನ್ನು ಕೆಣಕುವ ದುಸ್ಸಾಹಸಕ್ಕೆ ಕೈ ಹಾಕುತ್ತಿದೆ. ಕಳೆದ ಎರಡು ದಿನದ ಹಿಂದೆ ಪಾಕಿಸ್ತಾನದ ಅಪ್ರಚೋಧಿತ ದಾಳಿಯಿಂದ ಭಾರತದ ಇಬ್ಬರು ಬಿಎಸ್ ಎಫ್ ಯೋಧರು ಮೃತಪಟ್ಟಿದ್ದರು. ಪಾಕಿಸ್ತಾನದ ಈ ಪುಂಡಾಟಕ್ಕೆ ಗಡಿ ಭದ್ರತಾ ಪಡೆ ತೀಕ್ಷ್ಣ ಎಚ್ಚರಿಕೆಯನ್ನು ನೀಡಿದ್ದು, ಕದನ ವಿರಾಮ ನಿಲ್ಲಿಸದಿದ್ದರೇ ಪ್ರತಿಕಾರ ತೀರಿಸಿಕೊಳ್ಳಬೇಕಾಗುತ್ತದೆ ಎಂಬ ಕಟ್ಟೆಚ್ಚರ ನೀಡಿದೆ. ಅಲ್ಲದೇ ಸೋಮವಾರ ಬಿಎಸ್ ಎಫ್ ನಡೆಸಿದ ಪ್ರತಿದಾಳಿ ತಡೆಯದೇ ಶಾಂತಿ ಮಾತುಕತೆಗೆ ಒಪ್ಪಿ, ಬೀಳಿ ಧ್ವಜ ಪ್ರದರ್ಶಿಸಿ, ಶರಣಾಗಿದೆ.

ಸೋಮವಾರ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಸೈನ್ಯದ ರೇಂಜರ್ ಗಳ ಮಧ್ಯೆ ನಡೆದ ಪೂರ್ವ ನಿರ್ಧರಿತವಲ್ಲದ ಧ್ವಜ ಸಭೆಯಲ್ಲಿ ಈ ಎಚ್ಚರಿಕೆ ನೀಡಿದ್ದು, ಸಭೆಯಲ್ಲಿ ಎರಡು ಪಡೆಗಳು ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಲು ನಿರ್ಧಾರ ಮಾಡಿದೆ.

ನಾಲ್ಕು ದಿನದಿಂದ ಗಡಿ ಗ್ರಾಮಗಳ ಮೇಲೆ ಪಾಕಿಸ್ತಾನದ ನಡೆಸುತ್ತಿದ್ದ ಅಪ್ರಚೋದಿತ ದಾಳಿಯಿಂದ ಕುಪಿತಗೊಂಡಿದ್ದ ಭಾರತದ ಗಡಿ ಭದ್ರತಾ ಪಡೆ, ಪ್ರತಿಕಾರವಾಗಿ ಪಾಕಿಸ್ತಾನದ ಠಾಣೆಗಳ ಮೇಲೆ ಮೋರ್ಟರ್ ಶೆಲ್ ಗಳಿಂದ ದಾಳಿ ನಡೆಸಿತ್ತು. ಭಾರತದ ದಾಳಿಗೆ ಕಂಗೆಟ್ಟ ಪಾಕಿಸ್ತಾನದ ರೆಂಜರ್ ಗಳು ಬಿಳಿ ಬಾವುಟ ಪ್ರದರ್ಶಿಸಿ ಕದನ ವಿರಾಮಕ್ಕೆ ಕೋರಿ, ಶಿರಬಾಗಿದ್ದವು. ಪಾಕಿಸ್ತಾನ ಮನವಿಗೆ ಪ್ರತಿಕ್ರಿಯಿಸಿದ ಭಾರತ ‘ ಅಕ್ಟ್ರಾಯ ಗಡಿ ಹೊರ ಠಾಣೆ ಎದುರು ಸಾಯಂಕಾಲ 5.30ಕ್ಕೆ ಬಿಎಸ್ ಎಫ್ ಪಾಕ್ ರೇಂಜರ್ ಗಳ ಮಧ್ಯೆ ಕಮಾಂಡರ್ ಗಳ ಮಟ್ಟದ ಸಭೆ ನಡೆಯಿತು. ಗಡಿಯಲ್ಲಿ ಶಾಂತಿ ಕಾಯ್ದುಕೊಳ್ಳಬೇಕು ಇಲ್ಲಿದ್ದಿದ್ದರೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂಬ ಸಂದೇಶವನ್ನು ಭಾರತದ ಅಧಿಕಾರಿಗಳು ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
Tulunadu News January 26, 2023
Leave A Reply

  • Recent Posts

    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
    • ವಕ್ಫ್ ಬೋರ್ಡ್ ಅಧ್ಯಕ್ಷರ ಕ್ಲೈಮ್ಯಾಕ್ಸ್ ಆಟದಿಂದ ಬಿಜೆಪಿಗೆ ಟೆನ್ಷನ್!
  • Popular Posts

    • 1
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 2
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search